Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಾ.5ರಂದು ಎಲ್ಲ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಗುತ್ತಿಗೆದಾರರಿಂದ ಮುಷ್ಕರ

    Source: Nudikarnataka

    17 Feb 2026, 11:36 PM
    2 weeks ago

    ಬಾಕಿ ಹಣ ಬಿಡುಗಡೆ ಆಗದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಮಾ.5 ರಂದು ಎಲ್ಲಾ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಮುಷ್ಕರ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಆರ್.ಮಂಜುನಾಥ್ ತಿಳಿಸಿದರು. ಮಂಡ್ಯದ ಪಿಡಬ್ಲ್ಯೂಡಿ ಕಚೇರಿ ಆವರಣದಲ್ಲಿ ಮಂಡ್ಯ ಜಿಲ್ಲಾ ಗುತ್ತಿಗೆದಾರರ ಸಂಘ ಆಯೋಜಿಸಿದ್ದ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಫೆ.25 ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಗುತ್ತಿಗೆದಾರರ ಸಭೆ ಆಯೋಜಿಸ ಲಾಗುವುದು. 25ಸಾವಿರ ಜನ ಗುತ್ತಿಗೆದಾರರು […] The post ಮಾ.5ರಂದು ಎಲ್ಲ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಗುತ್ತಿಗೆದಾರರಿಂದ ಮುಷ್ಕರ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಂಡ್ಯ | ಹಾಲಹಳ್ಳಿ ಸರ್ಕಾರಿ ಶಾಲಾ ಕೊಠಡಿ ನಿರ್ಮಾಣಕ್ಕೆ ಗುದ್ದಲಿಪೂಜೆ
    Next Article
    ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಸಂಸದ ಯದುವೀರ್‌ ಒತ್ತಡ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment