Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನೆಲಮಂಗಲದ ಬಳಿ ಭೀಕರ ಅಪಘಾತ | ಬಸ್‌ಗೆ ಕಾರು ಡಿಕ್ಕಿ: 5 ಯುವಕರ ದುರ್ಮರಣ

    Source: HOSADIGANTHA

    18 Feb 2026, 08:26 AM
    2 weeks ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಸಮೀಪದ ನೆಲಮಂಗಲ ನವಯುಗ ಟೋಲ್ ಬಳಿಯ ಫ್ಲೈಓವರ್ ಬಳಿ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 5 ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ತುಮಕೂರು ರಸ್ತೆಯಿಂದ ನಗರ ಕಡೆಗೆ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಎದುರುಗಡೆಯಿಂದ ಬರುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 12 ಗಂಟೆ ಸುಮಾರಿಗೆ ಸಂಭವಿಸಿದ ಈ ಅಪಘಾತದ ರಭಸಕ್ಕೆ […] The post ನೆಲಮಂಗಲದ ಬಳಿ ಭೀಕರ ಅಪಘಾತ | ಬಸ್‌ಗೆ ಕಾರು ಡಿಕ್ಕಿ: 5 ಯುವಕರ ದುರ್ಮರಣ appeared first on HOSA DIGANTHA. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮಹಾಶಿವರಾತ್ರಿ: ಭಕ್ತಿ, ಜಾಗೃತಿ, ಆತ್ಮಶುದ್ಧಿಯ ಮಹಾಪರ್ವ
    Next Article
    ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿಯ ಶವ ಪತ್ತೆ!

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment