Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಒಳಮೀಸಲಾತಿ|ಮಾದಿಗ ಸಮಾಜದಿಂದ ಮಾ.5 ರಂದು ರಾಷ್ಟ್ರೀಯ ಹೆದ್ದಾರಿ ಬಂದ್   

    Source: Dinamana

    04 Mar 2026, 03:34 AM
    7 hours ago

    ಜಗಳೂರು : ಒಳಮೀಸಲಾತಿ ಅನ್ವಯ 56 ಸಾವಿರ ಹುದ್ದೆಗಳನ್ನು ಸರ್ಕಾರ ನೇಮಕಾತಿ ಮಾಡಿಕೊಳ್ಳುವಂತೆ ಒತ್ತಾಯಿಸಿ ಮಾದಿಗ ಸಮಾಜದ ವತಿಯಿಂದ ಮಾ.5  ರಂದು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುವ ಮೂಲಕ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಮಾದಿಗ ದಂಡೋರ ಒಳ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಗೌರಿಪುರ ಕುಬೇರಪ್ಪ ತಿಳಿಸಿದರು. ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ 35  ವರ್ಷಗಳಿಂದ ಮಾದಿಗರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದು, ಕೆಲವು ಪ್ರಭಾವಿ ಸಚಿವರು ಒಳ ಮೀಸಲಾತಿಯನ್ನೇ ನಾಶಪಡಿಸಲು ಹೊರಟಿರುವುದು ಸರಿಯಲ್ಲ. […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಪತಿಯ ಅದೃಷ್ಟ ಹೆಚ್ಚಾಗಲು ಪತ್ನಿ ಬಳೆ ಧರಿಸುವಾಗ ಈ ನಿಯಮ ಪಾಲಿಸಿ
    Next Article
    ಮಾರಕಾಸ್ತ್ರ ಹಿಡಿದು ಬೈಕ್‌ನಲ್ಲಿ ರೌಂಡ್ಸ್, ವಿನೋಬನಗರದಲ್ಲಿ ಇಬ್ಬರು ಅರೆಸ್ಟ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment