Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮತ್ತೆ ಚುರುಕಾದ ವರುಣ! 5 ದಿನ ಮಳೆ ಎಚ್ಚರಿಕೆ: ಕರ್ನಾಟಕದ ಹಲವು ಜಿಲ್ಲೆಗಳಿಗೆ ಅಲರ್ಟ್

    Source: HOSADIGANTHA

    20 Jul 2026, 02:04 AM
    1 day ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಕೆಲ ದಿನಗಳಿಂದ ಬಿಡುವು ಪಡೆದಿದ್ದ ಮಳೆರಾಯ ಮತ್ತೆ ಚುರುಕುಗೊಂಡಿದ್ದಾನೆ. ಮುಂದಿನ ಐದು ದಿನಗಳ ಕಾಲ ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಮತ್ತು ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಗೆ ಆರೆಂಜ್ ಅಲರ್ಟ್ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸಮುದ್ರದಲ್ಲಿ ಗಾಳಿ ಹೆಚ್ಚಿರುವ ಕಾರಣ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. […] The post ಮತ್ತೆ ಚುರುಕಾದ ವರುಣ! 5 ದಿನ ಮಳೆ ಎಚ್ಚರಿಕೆ: ಕರ್ನಾಟಕದ ಹಲವು ಜಿಲ್ಲೆಗಳಿಗೆ ಅಲರ್ಟ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬರದ ಎಚ್ಚರಿಕೆ! ಜಿಲ್ಲಾಡಳಿತ ಸಂಪೂರ್ಣ ಸನ್ನದ್ಧವಾಗಿರಲಿ: ಸಿಎಂ ಡಿ.ಕೆ. ಶಿವಕುಮಾರ್
    Next Article
    ಚೆನ್ನಮ್ಮಗೆ ಇಂದು ಅಂತಿಮ ಯಾತ್ರೆ: ಸರ್ಕಾರಿ ಗೌರವದೊಂದಿಗೆ ಸೋಮವಾರ ಅಂತ್ಯಕ್ರಿಯೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment