Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜ್ಯದಲ್ಲಿ 5 ಗ್ಯಾರಂಟಿ ಜಾರಿ : ಉತ್ತಮ ಆಡಳಿತ ನೀಡಲು ಪ್ರಯತ್ನ ಮಾಡಿದ್ದೇನೆ- CLP  ಸಭೆಯಲ್ಲಿ ಸಿದ್ದರಾಮಯ್ಯ ನುಡಿ

    Source: just kannada

    30 May 2026, 01:32 PM
    18 hours ago

    ಬೆಂಗಳೂರು,ಮೇ,30,2026 (www.justkannada.in):  ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡುವ ಮೂಲಕ ನುಡಿದಂತೆ ನಡೆದಿದ್ದೇನೆ. ಉತ್ತಮ ಆಡಳಿತ ನೀಡಲು ಪ್ರಯತ್ನ ಮಾಡಿದ್ದೇನೆ ಎಂದು ಉಸ್ತುವಾರಿ ಸಿಎಂ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು ಸಭೆಯಲ್ಲಿ ಡಿಕೆ ಶಿವಕುಮಾರ್ ಅವರನ್ನ ಅಧಿಕೃತವಾಗಿ ಸಿಎಲ್ ಪಿ ನಾಯಕರಾಗಿ ಆಯ್ಕೆ ಮಾಡಲಾಯಿತು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ,  ತಮ್ಮ ಅವಧಿಯ ಆಡಳಿತದ ಬಗ್ಗೆ ವಿವರಣೆ ನೀಡಿದರು. ರಾಜ್ಯದಲ್ಲಿ ನುಡಿದಂತೆ ನಡೆದಿದ್ದೇವೆ.  ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. […] The post ರಾಜ್ಯದಲ್ಲಿ 5 ಗ್ಯಾರಂಟಿ ಜಾರಿ : ಉತ್ತಮ ಆಡಳಿತ ನೀಡಲು ಪ್ರಯತ್ನ ಮಾಡಿದ್ದೇನೆ- CLP  ಸಭೆಯಲ್ಲಿ ಸಿದ್ದರಾಮಯ್ಯ ನುಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಅಧಿಕೃತ ಆಯ್ಕೆ- ಕೆ.ಸಿ ವೇಣುಗೋಪಾಲ್
    Next Article
    ತಳ ಸಮುದಾಯದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ನಾಯಕ ಹೆಚ್. ವೆಂಕಟರಮಣ್ಣಪ್ಪ -ಸಿದ್ದರಾಮಯ್ಯ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment