Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜೆಎಂಐಟಿ ವೃತ್ತದಲ್ಲಿ 50 ಲಕ್ಷ ವೆಚ್ಚದಲ್ಲಿ ಜಯದೇವ ಶ್ರೀ ಮೂರ್ತಿ ಸ್ಥಾಪನೆ | ಜಯದೇವ ಸಿರಿ ಕೃತಿ ಲೋಕಾರ್ಪಣೆ ಸಭೆಯಲ್ಲಿ ಬಸವಕುಮಾರ ಶ್ರೀ

    Source: Chitradurga news

    18 Apr 2026, 01:51 PM
    5 days ago

    CHITRADURGA NEWS | 18 APRIL 2026 ಚಿತ್ರದುರ್ಗ: ಜಯದೇವ ಜಗದ್ಗುರುಗಳ ಮೂರ್ತಿಯನ್ನು ಸ್ಥಾಪಿಸುವ ಕುರಿತು ಚಿಂತನೆ ನಡೆಯುತ್ತಿದ್ದು,ಶೀಘ್ರದಲ್ಲೇ ಜೆಎಂಐಟಿ ವೃತ್ತದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ವಿಗ್ರಹ ಸ್ಥಾಪನೆ ಮಾಡುವವರಿದ್ದೇವೆ ಎಂದು ಮುರುಘಾ ಮಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ ತಿಳಿಸಿದರು. ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ? ಸಾಂಸ್ಕೃತಿಕ ನಾಯಕ ಬಸವೇಶ್ವರ ಜಯಂತಿ ನಿಮಿತ್ತ ನಗರದ ಐಎಂಎ ಸಭಾಂಗಣದಲ್ಲಿ ಜಗದ್ಗುರು ಶ್ರೀ ಜಯದೇವ ಮುರುಘರಾಜೇಂದ್ರ ಸ್ವಾಮಿಗಳ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸಾಮಾನ್ಯ ಪ್ರವೇಶ ಪರೀಕ್ಷೆ | ಜಿಲ್ಲೆಯಲ್ಲಿ 6640 ವಿದ್ಯಾರ್ಥಿಗಳು, 16 ಪರೀಕ್ಷಾ ಕೇಂದ್ರಗಳು 
    Next Article
    ಚಿತ್ರದುರ್ಗಕ್ಕೆ ಪ್ರಾದೇಶಿಕ ರೇಷ್ಮೆ ಕೃಷಿ ಸಂಶೋಧನಾ ಕೇಂದ್ರ | ಮಾರಘಟ್ಟದ ವಿಸ್ತರಣಾ ಕೇಂದ್ರ ಮೇಲ್ದರ್ಜೆಗೆ | ಸಂಸದ ಗೋವಿಂದ ಕಾರಜೋಳ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment