Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಭ್ರಷ್ಟಾಚಾರದ ದೂರು ಮುಚ್ಚಿಹಾಕಲು 50 ಸಾವಿರಕ್ಕೆ ಡಿಮ್ಯಾಂಡ್: ಏನಿದು ಸುದ್ದಿ 

    Source: malenadutoday

    11 Feb 2026, 05:26 AM
    3 weeks ago

    ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಯ ಅಧಿಕಾರಿಯೊಬ್ಬರಿಗೆ ಲೋಕಾಯುಕ್ತರ ಹೆಸರಿನಲ್ಲಿ ಸುಳ್ಳು ಕರೆ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿರುವ ಘಟನೆ ವರದಿಯಾಗಿದೆ. ಈ ಸಂಬಂಧ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ನಗರದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ: ಮೂವರು ಅಪರಾಧಿಗಳಿಗೆ ತಲಾ 5 ವರ್ಷ ಕಠಿಣ ಜೈಲು ಶಿಕ್ಷೆ :ಆರೋಪಿಗಳು ಅಂತದ್ದೇನು ಮಾಡಿದ್ರು ಗೊತ್ತಾ..?  ಘಟನೆಯ ವಿವರ ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಸಹಾಯಕ ಕಂದಾಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಎಸ್.ಕೆ. ರಂಗಸ್ವಾಮಿ ಅವರಿಗೆ ... Read more ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಎಂಬ ಯತೀಂದ್ರ ಹೇಳಿಕೆ: ಶಾಸಕ ತನ್ವೀರ್ ಸೇಠ್ ಪರೋಕ್ಷ ಟಾಂಗ್
    Next Article
    ಶಿವಮೊಗ್ಗ: ಫೆಬ್ರವರಿ 8 ಮತ್ತು 9 ರಂದು ನಗರದ ಹಲವೆಡೆ ವಿದ್ಯುತ್ ವ್ಯತ್ಯಯ, ಯಾವೆಲ್ಲಾ ಏರಿಯಾಗಳಲ್ಲಿ ಪವರ್ ಕಟ್?

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment