Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    52 ಪ್ರಕರಣಗಳ ಹಿಂಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನ- ಗೃಹ ಸಚಿವ ಪರಮೇಶ್ವರ್

    Source: just kannada

    25 May 2026, 02:55 AM
    2 months ago

    ಬೆಂಗಳೂರು,ಮೇ,22,2026 (www.justkannada.in):  ಕಾನೂನಾತ್ಮಕವಾಗಿ  52 ಪ್ರಕರಣಗಳನ್ನ ಹಿಂಪಡೆಯಬಹುದು ಎಂದು  ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,   ಕನ್ನಡ ಸಂಘಟನೆಗಳು ರೈತರ ಮೇಲೆ ಇದ್ದ ಕೇಸ್ ಬಗ್ಗೆ ಶಿಫಾರಸು ಮಾಡಲಾಗಿತ್ತು.  ಕ್ಯಾಬಿನೆಟ್ ಸಬ್ ಕಮಿಟಿಗೆ ರಾಜ್ಯ ಸರ್ಕಾರ ಶಿಪಾರಸ್ಸು ಮಾಡಿತ್ತು.  ಕಾನೂನಾತ್ಮಕವಾಗಿ ಕೇಸ್ ಹಿಂಪಡೆಯಲು ತೀರ್ಮಾನ ಆಗಿದೆ. 52 ಕೇಸ್ ಹಿಂಪಡೆಯಬಹುದು ಎಂದು ಸಂಪುಟ ತೀರ್ಮಾನ ಮಾಡಿದೆ ಎಂದರು. ಪೆಟ್ರೋಲ್ ಡೀಸೆಲ್ ಕೆಎಸ್ […] The post 52 ಪ್ರಕರಣಗಳ ಹಿಂಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನ- ಗೃಹ ಸಚಿವ ಪರಮೇಶ್ವರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಅನಾಮಿಕ ವ್ಯಕ್ತಿ ಸಾವು, ಕೈಯಲ್ಲಿದೆ ತ್ರೀ ಸ್ಟಾರ್​​ ಹಾಗೂ ಮರೀನಾ ಎಂಬ ಹಚ್ಚೆ
    Next Article
    ಹಿಜಾಬ್‌, ಅಕ್ರಮ ಮರುಳು ಸೇರಿದಂತೆ ಮಳೆ ಹಾನಿ ವಿಚಾರದ ಬಗ್ಗೆ ಶಾಸಗ ಆರಗ ಏನಂದ್ರು ?  

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment