Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಭೀಮಾತೀರದ ರಕ್ತರಹಸ್ಯ ಭೇದಿಸಿದ ಪೊಲೀಸರು: 6 ಜನರ ಹ*ತ್ಯೆ ಪ್ರಕರಣದಲ್ಲಿ 12 ಮಂದಿ ಅರೆಸ್ಟ್

    Source: HOSADIGANTHA

    02 Jun 2026, 03:24 AM
    4 days ago

    ಹೊಸದಿಗಂತ ವರದಿ ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಆತಂಕ ಮೂಡಿಸಿದ ಭೀಮಾತೀರದ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ 6 ಜನರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಜನ ಆರೋಪಿಗಳನ್ನು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಗ್ರಾಮದ ಮಾಸಿದ್ದ ಶ್ರೀಮಂತ ಬಿರಾದಾರ (44), ಮಹೇಶ ಲಕ್ಷ್ಮಣ ಬಿರಾದಾರ (22), ರಾಜಕುಮಾರ ಸಿದ್ದರಾಮ ಕೋಳಿ (28), ರಾಜು ಚಂದ್ರಕಾಂತ ಉಗಾರ (20), ಯಲ್ಲಪ್ಪ ಮಹಾದೇವ ಅರಕೇರಿ (25), ಕಲ್ಲನಗೌಡ ಈಶ್ವರಗೌಡ ಪಾಟೀಲ (65), ಲಾಯಪ್ಪ ನೇನಪ್ಪ ಬಿರಾದಾರ (65), ಸುಭಾಷ […] The post ಭೀಮಾತೀರದ ರಕ್ತರಹಸ್ಯ ಭೇದಿಸಿದ ಪೊಲೀಸರು: 6 ಜನರ ಹ*ತ್ಯೆ ಪ್ರಕರಣದಲ್ಲಿ 12 ಮಂದಿ ಅರೆಸ್ಟ್ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಉಸಿರಾಗಿ ಜೀವ ಸೇರಿದ ವಿಷ ಅನಿಲ: ತಂದೆ-ಮಗ ಸೇರಿದಂತೆ ಮೂವರ ದುರ್ಮರಣ
    Next Article
    ಮದುವೆ ಮಾಡಿಸಿದ ಭಗವಂತ ಬಾಳೋಕೆ ಬಿಡಲಿಲ್ಲ! ಪತ್ನಿ ಮಡಿಲಿನಲ್ಲೇ ಪ್ರಾಣಬಿಟ್ಟ ನವವರ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment