Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂಡ್ಯ | ಫೆ. 6 ರಂದು ಬೇವುಕಲ್ಲು ಗ್ರಾಮಕ್ಕೆ ಸಿಎಂ ಸಿದ್ದರಾಮಯ್ಯ

    Source: Nudikarnataka

    11 Feb 2026, 03:12 AM
    3 weeks ago

    ಮಂಡ್ಯ ತಾಲ್ಲೂಕಿನ ಬೇವುಕಲ್ಲು ಗ್ರಾಮದಲ್ಲಿರುವ ಬೀರೇಶ್ವರ ದೇವಸ್ಥಾನಕ್ಕೆ ಫೆಬ್ರವರಿ 6ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪೂರ್ವಸಿದ್ಧತೆಗಳ ಪರಿಶೀಲನೆ ನಡೆಸಿದರು. ಮುಖ್ಯಮಂತ್ರಿಗಳ ಭೇಟಿ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಿಕೆ, ಸುಗಮ ಸಂಚಾರ ವ್ಯವಸ್ಥೆ, ಸಾರ್ವಜನಿಕರ ಸುರಕ್ಷತೆ, ಸ್ವಚ್ಛತೆ ಹಾಗೂ ಮೂಲಸೌಕರ್ಯಗಳ ಸಮರ್ಪಕ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳು ವಿಶೇಷ ಗಮನ ಹರಿಸುವಂತೆ ಸೂಚಿಸಿದರು. ದೇವಸ್ಥಾನ ಆವರಣ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಯಾವುದೇ ಅಡಚಣೆ ಉಂಟಾಗದಂತೆ […] The post ಮಂಡ್ಯ | ಫೆ. 6 ರಂದು ಬೇವುಕಲ್ಲು ಗ್ರಾಮಕ್ಕೆ ಸಿಎಂ ಸಿದ್ದರಾಮಯ್ಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    GOLD RATE : ಚಿನ್ನದ ಬೆಲೆ ಸ್ಥಿರ, ಬೆಳ್ಳಿ ಏರಿಕೆ – ಯಾವ ರಾಜ್ಯದಲ್ಲಿ ದರ ಹೇಗಿದೆ?
    Next Article
    ಸಾವಯವ- ಸಿರಿಧಾನ್ಯ ಮೇಳವು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವುದು ನಮ್ಮೆಲ್ಲರ ಹೆಮ್ಮೆ : ಚಲುವರಾಯಸ್ವಾಮಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment