Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದರ್ಗಾಗೆ ಬಂದಿದ್ದಾಗ ದುರಂತ: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ 6 ಮಂದಿ ಜಲಸಮಾಧಿ

    Source: HOSADIGANTHA

    19 Apr 2026, 02:49 PM
    17 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಮೋಜಿಗಾಗಿ ನದಿಗೆ ಇಳಿದ ಕ್ಷಣ ದುರಂತವಾಗಿ ಮಾರ್ಪಟ್ಟ ಘಟನೆ ಮೈಸೂರಿನ ಕೆ.ಆರ್ ನಗರ ಸಮೀಪ ನಡೆದಿದೆ. ಅರ್ಕೇಶ್ವರ ದೇವಾಲಯದ ಬಳಿ ಕಾವೇರಿ ನದಿಯಲ್ಲಿ ಈಜಲು ಇಳಿದಿದ್ದವರಲ್ಲಿ ಆರು ಮಂದಿ ನೀರಿನ ಪ್ರವಾಹಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಮಾಹಿತಿಯ ಪ್ರಕಾರ, ದರ್ಗಾಕ್ಕೆ ಭೇಟಿ ನೀಡಲು ಬಂದಿದ್ದ ಮುಸ್ಲಿಂ ಕುಟುಂಬದ ಎಂಟು ಮಂದಿ ನದಿಗೆ ಇಳಿದಿದ್ದರು. ಈ ವೇಳೆ ನೀರಿನ ವೇಗ ಹೆಚ್ಚಾಗಿ, ಆರು ಮಂದಿ ನಿಯಂತ್ರಣ ತಪ್ಪಿ ಮುಳುಗಿದ್ದಾರೆ. ಸ್ಥಳೀಯರು ತಕ್ಷಣ ಧಾವಿಸಿ ಇಬ್ಬರನ್ನು ರಕ್ಷಣೆ […] The post ದರ್ಗಾಗೆ ಬಂದಿದ್ದಾಗ ದುರಂತ: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ 6 ಮಂದಿ ಜಲಸಮಾಧಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕೊನೆಗೂ ಬಿಸಿಲಿಗೆ ಬಿತ್ತು ಬ್ರೇಕ್: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣನ ಆಗಮನದ ಮುನ್ಸೂಚನೆ
    Next Article
    ಸೋಮವಾರದ ರಾಶಿ ಭವಿಷ್ಯ 20 ಏಪ್ರಿಲ್ 2026

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment