Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕೆ.ಆರ್.ನಗರ | ಕಾವೇರಿ ನದಿಯಲ್ಲಿ ಮುಳುಗಿ 6 ಜನ ಸಾವು

    Source: Nudikarnataka

    20 Apr 2026, 01:58 PM
    3 days ago

    ಮೈಸೂರು ಜಿಲ್ಲೆಯ ಕೃಷ್ಣರಾಜನಗರದ ಅರ್ಕೇಶ್ವರ ದೇಗುಲದ ಸಮೀಪದ ಕಾವೇರಿ ನದಿಯಲ್ಲಿ ಈಜಲು ಇಳಿದಿದ್ದ ವೇಳೆ ಆರು ಮಂದಿ ಮುಳುಗಿ ಮೃತಪಟ್ಟ ದುರ್ಘಟನೆ ಸಂಭವಿಸಿದೆ. ಉರೂಸ್ ಹಿನ್ನೆಲೆ ಅರ್ಕೇಶ್ವರ ದೇಗುಲದ ಬಳಿಯ ದರ್ಗಾಗೆ ಹಲವು ಮುಸ್ಲಿಂ ಕುಟುಂಬಗಳು ಆಗಮಿಸಿದ್ದವು. ಈ ಸಂದರ್ಭದಲ್ಲಿ ಒಂದು ಕುಟುಂಬದ ಸದಸ್ಯರು ಸೇರಿ ಒಟ್ಟು 8 ಮಂದಿ ಕಾವೇರಿ ನದಿಗೆ ಈಜಲು ಇಳಿದಿದ್ದರು. ಆದರೆ, ನದಿಯ ಸೆಳೆತಕ್ಕೆ ಸಿಲುಕಿ 6 ಮಂದಿ ನೀರುಪಾಲಾಗಿದ್ದಾರೆ. ಘಟನೆಯಲ್ಲಿ ಯಾಸಿನ್ (23), ಫಾತಿಮಾ (30), ಹುಮಾಯೂನ್ (7), ನೇಹಾನ್ […] The post ಕೆ.ಆರ್.ನಗರ | ಕಾವೇರಿ ನದಿಯಲ್ಲಿ ಮುಳುಗಿ 6 ಜನ ಸಾವು appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬಿಟ್‌ಕಾಯಿನ್ ಪ್ರಕರಣ | ಮೊಹಮ್ಮದ್ ನಲಪಾಡ್‌ ನಿವಾಸದ ಮೇಲೆ ಇ.ಡಿ ದಾಳಿ
    Next Article
    ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment