Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಒಳ ಮೀಸಲಾತಿ ಆಧಾರದಲ್ಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಮಾ 6 ರಂದು ದಾವಣಗೆರೆ ಬಂದ್‌

    Source: Dinamana

    02 Mar 2026, 05:16 PM
    14 hours ago

    ದಾವಣಗೆರೆ : ಒಳ ಮೀಸಲಾತಿ ಆಧಾರದಲ್ಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಜಿಲ್ಲಾ ಮಾದಿಗ ಸಂಘಟನೆಗಳ ಒಕ್ಕೂಟದಿಂದ ಮಾ.6ರಂದು ದಾವಣಗೆರೆ ಬಂದ್ ಮಾಡಲಾಗುವುದು ಎಂದು ಸಮಾಜದ ಮುಖಂಡ ಆಲೂರು ಲಿಂಗರಾಜ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 3 ದಶಕಗಳ ಹೋರಾಟದ ಫಲವಾಗಿ ಸುಪ್ರೀಂ ಕೊರ್ಟ್ ತೀರ್ಪಿನಂತೆ ಸರ್ಕಾರವೇ ನೇಮಿಸಿದ್ದ ನಾಗಮೋಹನದಾಸ್ ಆಯೋಗವು ಮಾದಿಗ ಸಂಬಂಧಿತ ಜಾತಿಗಳಿಗೆ ಶೇ.6, ಹೊಲೆಯ ಸಂಬಂಧಿತ ಜಾತಿಗಳಿಗೆ ಶೇ.6 ಹಾಗೂ ಇತರೆ ಸಮುದಾಯದ ಜಾತಿಗಳಿಗೆ ಶೇ.5ರಷ್ಟು ಮೀಸಲಾತಿ ಹಂಚಿಕೆ ಮಾಡಿ ವರದಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಅಡಿಕೆ ಧಾರಣೆ | ಮಾರ್ಚ್‌ ತಿಂಗಳ ಮೊದಲ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    Next Article
    ವಿಜ್ಞಾನವು ಮಾನವನ ಜೀವನದ ಅವಿಭಾಜ್ಯ ಅಂಗ : ಎಂ.ಜೆ.ಶ್ರೀನಿವಾಸ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment