Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದೇಶದಲ್ಲಿ 60% ಗಿಂತ ಹೆಚ್ಚು ಅಡಿಕೆ ರಾಜ್ಯದಲ್ಲಿ ಉತ್ಪಾದನೆ ಆಗುತ್ತೆ: ಆರಗ ಜ್ಞಾನೇಂದ್ರ

    Source: Guaranteenws

    14 Aug 2026, 10:48 AM
    1 day ago

    ಬೆಂಗಳೂರು ಆಗಸ್ಟ್ 13: ರಾಜ್ಯ ಸರ್ಕಾರ ಅಡಿಕೆಯಿಂದ ತಯಾರಾಗುವ ಗುಟ್ಕಾ ಮತ್ತು ಪಾನ್ ಮಸಾಲೆ ಉತ್ಪನ್ನಗಳ ನಿಷೇಧಕ್ಕೆ ಮುಂದಾಗಿರುವ ಹಿನ್ನೆಲೆಯಲ್ಲಿ ಅಡಿಕೆ ಬೆಳೆಗಾರರ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಬಿಜೆಪಿ ಹಿರಿಯ ಶಾಸಕ ಆರಗ ಜ್ಞಾನೇಂದ್ರ ಆಗ್ರಹಿಸಿದ್ದಾರೆ. ಅಡಿಕೆಗೆ ಪರ್ಯಾಯ ಮಾರುಕಟ್ಟೆ ಹಾಗೂ ನ್ಯಾಯಯುತ ಬೆಲೆ ವ್ಯವಸ್ಥೆ ರೂಪಿಸುವವರೆಗೆ ನಿಷೇಧ ಜಾರಿಗೊಳಿಸಬಾರದು ಎಂದು ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಗುಟ್ಕಾ ಹಾಗೂ ಪಾನ್ ಮಸಾಲೆ ಉತ್ಪನ್ನಗಳ ಮೇಲಿನ ನಿಷೇಧದ ಪರಿಣಾಮ ರಾಜ್ಯದ ಅಡಿಕೆ ಬೆಳೆಗಾರರ ಮೇಲೆ ಬೀಳುವ ಆತಂಕದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಓಣಂ: ಬೆಂಗಳೂರು-ಕಣ್ಣೂರು ನಡುವೆ ವಿಶೇಷ ರೈಲು!
    Next Article
    ಬಿಸಿಯೂಟ ಯೋಜನೆಗೆ ದಿ.ಚೆನ್ನಮ್ಮ ಹೆಸರಿಡಲು ಮನವಿ ಮಾಡಿದ ಶಾಸಕ ಶರವಣ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment