Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಾರ್ಕಳ ಜ್ಞಾನಸುಧಾ: ಶ್ರೀ ಮಹಾಗಣಪತಿ ಪ್ರತಿಷ್ಠಾ ಮಹೋತ್ಸವ; ಪ್ರತಿಭಾ ಪುರಸ್ಕಾರದಲ್ಲಿ ರೂ. 60,09,887 ಮೊತ್ತದ ಪ್ರೋತ್ಸಾಹಧನ ವಿತರಣೆ

    Source: nammaudupi

    29 May 2026, 05:09 PM
    17 hours ago

    ಕಾರ್ಕಳ, ಮೇ 29: ಶಿಕ್ಷಣ ಕ್ಷೇತ್ರದಲ್ಲಿ ಡಾ.ಸುಧಾಕರ್ ಶೆಟ್ಟಿಯವರು ನಿಜವಾದ ಶರಣ. ಅವರಿಗಿರುವ ಶೈಕ್ಷಣಿಕ ಕಾಳಜಿ, ಬದ್ಧತೆಯನ್ನು ಸರ್ವರೂ ಮೆಚ್ಚಲೇ ಬೇಕು. ಮಾತ- ಪಿತರನ್ನು ಗೌರವಿಸಿದವರು ಜೀವನದಲ್ಲಿ ಸದಾ ಸಫಲತೆಯನ್ನು ಪಡೆಯುತ್ತಾರೆ ಎಂದು ಬಾಗಲಕೋಟೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಅಜಿತ್ ಸಿ ಮಣ್ಣಿಕೇರಿ ಹೇಳಿದರು. ಅವರು ಕುಕ್ಕುಂದೂರಿನ ಗಣಿತನಗರದ ಶ್ರೀ ಮಹಾಗಣಪತಿ ದೇವಳದ 13ನೇ ವರ್ಷದ ಪ್ರತಿಷ್ಠಾ ಮಹೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಜ್ಞಾನಸುಧಾದಿಂದ ಸಂಸ್ಕಾರಯುತ ಶಿಕ್ಷಣ: ಮನೋಹರ್ […] The post ಕಾರ್ಕಳ ಜ್ಞಾನಸುಧಾ: ಶ್ರೀ ಮಹಾಗಣಪತಿ ಪ್ರತಿಷ್ಠಾ ಮಹೋತ್ಸವ; ಪ್ರತಿಭಾ ಪುರಸ್ಕಾರದಲ್ಲಿ ರೂ. 60,09,887 ಮೊತ್ತದ ಪ್ರೋತ್ಸಾಹಧನ ವಿತರಣೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    Next Article
    ‘ಡ್ರಗ್ಸ್ಗೆ ಹೇಳಿ ನೋ,ದೇಶದ ಪ್ರಗತಿಗೆ ಸಾಥ್ ನೀಡಿ:ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment