Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ

    Source: Chitradurga news

    11 Mar 2026, 12:45 PM
    7 hours ago

    CHITRADURGA NEWS | 11 MARCH 2026 ಹೊಸದುರ್ಗ: ಕುಂಚಿಟಿಗರ ಮಠ ಮತ್ತು ಮಠಾಧೀಶರು ಜಾತ್ಯತೀತ ತತ್ವವನ್ನು ಮೈಗೂಡಿಸಿಕೊಂಡು ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ಹೊಸದುರ್ಗ ಕನಕ ಗುರು ಪೀಠ ಶಾಖ ಮಠದ ಶ್ರೀ ಈಶ್ವರಾನಂದ ಪುರಿ ಸ್ವಾಮೀಜಿ ಹೇಳಿದರು. ಇದನ್ನೂ ಓದಿ: ಸರ್ಕಾರಿ ಕಲಾ ಕಾಲೇಜಿನಲ್ಲಿ ಭಾರತೀಯ ಕಲೆ ಮತ್ತು ವಾಸ್ತುಶಿಲ್ಪ ಕುರಿತು ವಿಶೇಷ ಉಪನ್ಯಾಸ ಹೊಸದುರ್ಗದ ಶ್ರೀ ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ ಮಠದ ಆವರಣದಲ್ಲಿ ನಡೆದ ಸುಜ್ಞಾನ-ಸಂಗಮ, ಸರ್ವ ಸಮಾಜದ ಪದಾಧಿಕಾರಿಗಳಿಗೆ ಸನ್ಮಾನ ಹಾಗೂ ಅಧ್ಯಕ್ಷರಾದ ಕಲ್ಕೆರೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಹಳೇ ಬೇರು ಹೊಸ ಚಿಗುರು: ದುಬಾರಿ ದುನಿಯಾದಲ್ಲಿ ಸೌದೆ ಒಲೆಗೆ ಹೆಚ್ಚಿದ ಡಿಮ್ಯಾಂಡ್!
    Next Article
    ಒಳಮೀಸಲಾತಿ ಜಾರಿಗೆ ಬದ್ದ: ಒತ್ತಡ ಹಾಕುವ ಅವಶ್ಯಕತೆ ಇಲ್ಲ-ಗೃಹ ಸಚಿವ ಪರಮೇಶ್ವರ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment