Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮೈಸೂರಿನಲ್ಲಿ 68ನೇ ವಾರ್ಷಿಕ ಈಜುಕೂಟ: ವಿವಿಧ ಪ್ರದರ್ಶನ ನೀಡಿ ಕಣ್ಮನ ಸೆಳೆದ ವಿದ್ಯಾರ್ಥಿಗಳು

    Source: just kannada

    19 Sep 2026, 10:34 AM
    22 hours ago

    ಮೈಸೂರು,ಸೆಪ್ಟಂಬರ್‌,19,2026 (www.justkannada.in)  ಮೈಸೂರಿನ ಶ್ರೀರಾಮಕೃಷ್ಣ ವಿದ್ಯಾಶಾಲೆಯಲ್ಲಿ ಆಯೋಜಿಸಿದ್ದ 68 ನೇ ವಾರ್ಷಿಕ  ಈಜುಕೂಟದಲ್ಲಿ ವಿದ್ಯಾರ್ಥಿಗಳು ವಿವಿಧ ರೀತಿಯ ಪ್ರದರ್ಶನಗಳನ್ನ ನೀಡಿ  ಎಲ್ಲರ ಕಣ್ಮನ ಸೆಳೆದರು. ಶ್ರೀರಾಮಕೃಷ್ಣ ವಿದ್ಯಾಶಾಲೆಯ ಈಜುಕೊಳದಲ್ಲಿ ಆಯೋಜಿಸಿದ್ದ 68 ನೇ ವಾರ್ಷಿಕ  ಈಜುಕೂಟವನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಂಟ್ರಿಹೆಡ್  ಮೆರ್ಕ್ ಇಂಡಿಯಾದ ಮಾಜಿ ಎಂ.ಡಿ ಡಾ.ಎನ್.ಎಸ್.ಶ್ರೀನಾಥ್  ಉದ್ಘಾಟಿಸಿದರು. ಬಳಿಕ ಮಾತನಾಡಿದ ಡಾ‌.ಎನ್. ಎಸ್ ಶ್ರೀನಾಥ್ ಅವರು, ವಿದ್ಯಾರ್ಥಿಗಳಿಗೆ ನೀಡಿರುವ ಅದ್ಭುತ ತರಬೇತಿ ಮತ್ತು ಅವರ ಕೌಶಲ್ಯವನ್ನು ಕಣ್ಣಾರೆ ಕಾಣುವ ಸೌಭಾಗ್ಯ ನನ್ನದಾಯಿತು. ಅಧ್ಯಾಪಕ ವೃಂದದಲ್ಲಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
     “Save Hindu Temples” ಉಪಕ್ರಮಕ್ಕೆ ಸಂಸದ ಯದುವೀರ್ ಒಡೆಯರ್ ಚಾಲನೆ
    Next Article
    ಸಹಕಾರ ಪದ್ದತಿಯಿಂದ ರೈತರ ಪ್ರಗತಿ: ಸಿಎಂ ಡಿ.ಕೆ ಶಿವಕುಮಾರ್ ಅಭಿಮತ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment