Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಯಲ್ಲಾಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮತ್ತೋರ್ವ ಚಿಕಿತ್ಸೆ ಫಲಿಸದೆ ಸಾ*ವು, ಮೃತರ ಸಂಖ್ಯೆ 7ಕ್ಕೆ ಏರಿಕೆ

    Source: HOSADIGANTHA

    09 Jul 2026, 07:16 AM
    14 hours ago

    ಹೊಸದಿಗಂತ ವರದಿ ಕಾರವಾರ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರ್ತಿಬೈಲ್ ಬಳಿ ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಅಪಘಾತದಲ್ಲಿ ಮೃತರ ಸಂಖ್ಯೆ ಏಳಕ್ಕೇರಿದೆ. ಗಂಭೀರವಾಗಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲ್ಪಟ್ಟ ಸಚಿನ್ ಎಂಬಾತ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ. ಆರ್ತಿಬೈಲ್ ಬಳಗಾರ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಗುರುವಾರ ನಸುಕಿನ ಜಾವ ಸಂಭವಿಸಿದ ಅಪಘಾತದಲ್ಲಿ ಕ್ರೂಸರ್ ಚಾಲಕ ಕುರಬಗಟ್ಟಿ ಧಾರವಾಡ ನಿವಾಸಿ ಸಂಜೀವ ಮೈಲಾರ ಅಂಗಡಿ(33) […] The post ಯಲ್ಲಾಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮತ್ತೋರ್ವ ಚಿಕಿತ್ಸೆ ಫಲಿಸದೆ ಸಾ*ವು, ಮೃತರ ಸಂಖ್ಯೆ 7ಕ್ಕೆ ಏರಿಕೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಕೇಬಲ್-ಮೋಟಾರ್ ಪಂಪ್ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳು ಅಂದರ್
    Next Article
    ಆಗಸ್ಟ್ ನಲ್ಲಿ ವರ್ಲ್ಡ್ ಪ್ಯಾಡೆಲ್ ಲೀಗ್: ವಿಶ್ವದ ಅಗ್ರಗಣ್ಯ ಆಟಗಾರರು ಭಾಗಿ!

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment