Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಫಲಾನುಭವಿಗಳಿಗೆ 7 ಕೋಟಿ ರೂ.ವೆಚ್ಚದ ಸವಲತ್ತು ವಿತರಣೆ – ರಮೇಶ್‌ಬಂಡಿಸಿದ್ದೇಗೌಡ

    Source: Nudikarnataka

    25 Feb 2026, 01:51 AM
    1 week ago

    ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ ಹಾಗೂ ವಿವಿಧ ವರ್ಗಗಳ ನಿಗಮಗಳಿಂದ ಆಯ್ಕೆಯಾದ ಫಲಾನುಭವಿಗಳಿಗೆ ಸುಮಾರು ೭ ಕೋಟಿ ರೂ.ವೆಚ್ಚದ ಶಾಸಕ ಎ.ಬಿ.ರಮೇಶ್‌ಬಂಡಿಸಿದ್ದೇಗೌಡ ವಿತರಣೆ ಮಾಡಿದರು. ಮಂಡ್ಯನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಸ್ವಾವಲಂಬಿ ಸಾರಥಿ, ಹೊಲಿಗೆ ಯಂತ್ರ, ಅರಿವು ಶೈಕ್ಷಣಿಕ ಸಾಲ ಹಾಗೂ ವಿದೇಶಿ ವಿದ್ಯಾವಿಕಾಸ ಯೋಜನೆಗಳಡಿ ಆಯ್ಕೆಯಾದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಮಾಡಿದ ಶಾಸಕರು, ಪಾಲ್ಗೊಂಡು ಅವರು ಮಾತನಾಡಿದರು. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರದಲ್ಲಿ ವಿವಿಧ ಹಿಂದುಳಿದ ವರ್ಗಗಳ […] The post ಫಲಾನುಭವಿಗಳಿಗೆ 7 ಕೋಟಿ ರೂ.ವೆಚ್ಚದ ಸವಲತ್ತು ವಿತರಣೆ – ರಮೇಶ್‌ಬಂಡಿಸಿದ್ದೇಗೌಡ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಾರುಕಟ್ಟೆ ಧಾರಣೆ | ಫೆಬ್ರವರಿ 18 | ಮೆಕ್ಕೆಜೋಳ ರೇಟ್ ಎಷ್ಟಿದೆ?
    Next Article
    ನಾಳೆಯಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ ಪುನರಾರಂಭ, ಆದರೆ ಈ ರೂಲ್ಸ್‌ ಫಾಲೋ ಮಾಡ್ಬೇಕು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment