Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶಾಲೆಗೆ ಹೋಗೋಕೆ ಬಸ್‌ ಇಲ್ಲ! ರಾಷ್ಟ್ರೀಯ ಹೆದ್ದಾರಿ 73 ತಡೆ ನಡೆಸಿ ಪ್ರತಿಭಟಿಸಿದ ವಿದ್ಯಾರ್ಥಿಗಳು

    Source: HOSADIGANTHA

    01 Jul 2026, 07:00 AM
    15 hours ago

    ಹೊಸದಿಗಂತ ವರದಿ ತುಮಕೂರು: ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಗುಬ್ಬಿ ತಾಲೂಕಿನ ಕಳ್ಳಿಪಾಳ್ಯ ಗೇಟ್ ಸಮೀಪ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳು ಬುಧವಾರ ಬೆಳಿಗ್ಗೆ ಬೆಂಗಳೂರು – ಶಿವಮೊಗ್ಗ ಚತುಷ್ಪಥ ಹೆದ್ದಾರಿ 73ರಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಘಟನೆ ಜರುಗಿದೆ. ಕಳ್ಳಿಪಾಳ್ಯ ಗೇಟ್‌ನಿಂದ ಪ್ರತಿದಿನ ಹತ್ತಾರು ಗ್ರಾಮಗಳ ವಿದ್ಯಾರ್ಥಿಗಳು ಗುಬ್ಬಿ ಹಾಗೂ ತುಮಕೂರು ನಗರಗಳಿಗೆ ವಿದ್ಯಾಭ್ಯಾಸಕ್ಕಾಗಿ ಪ್ರಯಾಣಿಸುತ್ತಾರೆ. ಆದರೆ ಈ ಮಾರ್ಗದಲ್ಲಿ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‌ಗಳು ನಿಲ್ದಾಣದಲ್ಲಿ ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳದೆ ವೇಗವಾಗಿ ತೆರಳುವುದು, ನಿಲ್ಲುವ […] The post ಶಾಲೆಗೆ ಹೋಗೋಕೆ ಬಸ್‌ ಇಲ್ಲ! ರಾಷ್ಟ್ರೀಯ ಹೆದ್ದಾರಿ 73 ತಡೆ ನಡೆಸಿ ಪ್ರತಿಭಟಿಸಿದ ವಿದ್ಯಾರ್ಥಿಗಳು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    UPSC Insights SECURE SYNOPSIS : 1 July 2026
    Next Article
    UPSC CURRENT AFFAIRS – 1 JULY 2026

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment