Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅಶೋಕ್‌ ಬಾದರದಿನ್ನಿ ಒಂದು ನೆನಪು | 75ನೇ ಜನ್ಮ ದಿನಾಚರಣೆ | ಹಿರಿಯ ಪತ್ರಕರ್ತ ಜಿ.ಎಸ್.ಉಜ್ಜಿನಪ್ಪ ಭಾಗೀ

    Source: Chitradurga news

    11 Feb 2026, 01:04 AM
    3 weeks ago

    CHITRADURGA NEWS | 06 FEBRUARY 2026 ಚಿತ್ರದುರ್ಗ: ನಾಟಕಗಳಲ್ಲಿ ಹೇಗೆ ಅಭಿನಯಿಸಬೇಕೆಂಬುದನ್ನು ಕಲಿಸುತ್ತಿದ್ದ ಅಶೋಕ್‍ಬಾದರದಿನ್ನಿ ಸಿರಿಗೆರೆ, ಸಾಣೆಹಳ್ಳಿ, ಮುರುಘಾಮಠದಲ್ಲಿ ನಾಟಕಗಳನ್ನು ಆಡಿದ್ದಾರೆ. ಇಂಥವರನ್ನು ಇಂದಿನ ಪೀಳಿಗೆಗೆ ಪರಿಚಯಿಸಬೇಕು ಎಂದು ಹಿರಿಯ ಪತ್ರಕರ್ತ ಜಿ.ಎಸ್.ಉಜ್ಜಿನಪ್ಪ ತಿಳಿಸಿದರು. ಇದನ್ನೂ ಓದಿ: ಜಮೀನುಗಳ ಸುರಕ್ಷತೆಗಾಗಿ ಭೂ ಸುರಕ್ಷಾ ಯೋಜನೆ | ಎಲ್ಲ ದಾಖಲೆಗಳು ಆನ್‌ಲೈನ್‌ನಲ್ಲೇ ಲಭ್ಯ | ಕಂದಾಯ ಸಚಿವ ಕೃಷ್ಣಭೈರೇಗೌಡ ಬಾದರದಿನ್ನಿ ಆರ್ಟ್ಸ್‌ ಅಕಾಡೆಮಿ, ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯದ ಸಹಯೋಗದಲ್ಲಿ ಬಾಪೂಜಿ ಕಾಲೇಜಿನಲ್ಲಿ ಅಶೋಕ್‌ ಬಾದರದಿನ್ನಿ ಅವರ 75ನೇ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ
    Next Article
    ಶಿವಮೊಗ್ಗ ವಾಟರ್ ಸಪ್ಲೈ ಅಪ್ಡೇಟ್: ಎರಡು ದಿನ ಕುಡಿಯುವ ನೀರು ಬರುವುದಿಲ್ಲ! ಕಾರಣವಿದೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment