Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    77ನೇ ಗಣರಾಜ್ಯೋತ್ಸವ :ಮೊಹಮ್ಮದ್ ಹನೀಫ್ ಸಿದ್ದಿಕಿ ಅವರಿಗೆ ಪ್ರಶಸ್ತಿ ಪತ್ರ ವಿತರಣೆ

    Source: Dinamana

    03 Feb 2026, 10:02 PM
    1 month ago

    ಬೆಳಗಾವಿ : ರಾಷ್ಟ್ರೀಯ ಪ್ರತಿಷ್ಠಿತ ಸಂಸ್ಥೆಯಾದ ರಹೆಮಾನ್ ಫೌಂಡೇಶನ್ ನ ಮದರ್ಸಾ ಅರೇಬಿಯಾ ನೋಮೊನಿಯ ಶಾಲೆಯ ಮೈದಾನದಲ್ಲಿ ಸಂಸ್ಥೆಯ ಅಧ್ಯಕ್ಷ  ಮೊಹಮ್ಮದ್ ಹನೀಫ್ ಸಿದ್ದಿಕಿ ಅವರ ನೇತೃತ್ವದಲ್ಲಿ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣ ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕವಿವಾಣಿ ಸಾಹಿತ್ಯ ಪರಿಷತ್ತು ರಾಜ್ಯ ಘಟಕ ಬೆಂಗಳೂರು ಹಾಗೂ ಜಿಲ್ಲಾ ಘಟಕ ಬೆಳಗಾವಿ ವತಿಯಿಂದ ಅತ್ಯುತ್ತಮ ಸಮಾಜ ಸೇವೆಗಾಗಿ ನೀಡುತ್ತಿರುವ ಸೇವಾ ರತ್ನ ಪ್ರಶಸ್ತಿಯನ್ನು   ಮೊಹಮ್ಮದ್ ಹನೀಫ್ ಸಿದ್ದಿಕಿ ಅವರಿಗೆ ಗೌರವದಿಂದ ಪ್ರಶಸ್ತಿ ಪತ್ರ ಮೊಮೆಂಟ್ ನೀಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ […]
    Click here to Read More
    Previous Article
    ಎಸ್‌ಐಆರ್ ವಿಚಾರಣೆ ವೇಳೆ ಕಿರುಕುಳ : ಪಶ್ಚಿಮ ಬಂಗಾಳ ಸಚಿವೆ ಶಶಿ ಪಂಜಾ ಆರೋಪ
    Next Article
    ಸಾಗರ: ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಬೆಂಕಿ,ತಪ್ಪಿದ ಭಾರಿ ಅನಾಹುತ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment