Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಮಮಂದಿರ ದೇಣಿಗೆ ಲೂಟಿ ಹಗರಣ | ಹಣ ಎಣಿಕೆ ಮಾಡುತ್ತಿದ್ದ 8 ಜನರ ವಿರುದ್ಧ ಎಫ್‌ಐಆರ್

    Source: Nudikarnataka

    26 Jun 2026, 08:51 AM
    8 hours ago

    ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು ಬೆಳಕಿಗೆ ಬಂದಿದೆ. ಈ ದೇವಸ್ಥಾನದ ಇತಿಹಾಸದಲ್ಲೇ ಅತ್ಯಂತ ಸೂಕ್ಷ್ಮ ಹಾಗೂ ಆಘಾತಕಾರಿ ಎನ್ನಲಾದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಎಂಟು ಜನರ ವಿರುದ್ಧ ಅಯೋಧ್ಯೆಯ ಕೊತ್ವಾಲಿ ರಾಮಜನ್ಮಭೂಮಿ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ಪ್ರಥಮ ಮಾಹಿತಿ ವರದಿ (FIR) ದಾಖಲಿಸಲಾಗಿದೆ. ಉತ್ತರ ಪ್ರದೇಶ ಸರ್ಕಾರವು ಈ […] The post ರಾಮಮಂದಿರ ದೇಣಿಗೆ ಲೂಟಿ ಹಗರಣ | ಹಣ ಎಣಿಕೆ ಮಾಡುತ್ತಿದ್ದ 8 ಜನರ ವಿರುದ್ಧ ಎಫ್‌ಐಆರ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ದಿನ ಭವಿಷ್ಯ | ಜೂನ್ 26 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ಅರೋಗ್ಯದ ಕಡೆ ಗಮನ ಹರಿಸಿ
    Next Article
    ಜ್ಞಾನ ನಿಂತ ನೀರಲ್ಲ, ಹರಿಯುವ ಪ್ರವಾಹ……

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment