Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಆ.8ರಂದು ಹೊಳಲ್ಕೆರೆ ಒಂಟಿಕಂಬದ ಮುರುಘಾಮಠದಲ್ಲಿ ಲಿಂ. ಮಲ್ಲಿಕಾರ್ಜುನ ಶ್ರೀಗಳ 32ನೇ ಸ್ಮರಣೋತ್ಸವ

    Source: Chitradurga news

    06 Aug 2026, 02:35 PM
    16 hours ago

    CHTRADURGA NEWS | 06 AUGUST 2026 ಚಿತ್ರದುರ್ಗ: ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ಆಗಸ್ಟ್ 8ರಂದು ಶನಿವಾರ ಬೆಳಿಗ್ಗೆ 11 ಗಂಟೆಗೆ ಹೊಳಲ್ಕೆರೆ ತಾಲ್ಲೂಕಿನ ಒಂಟಿಕಂಬದ ಮುರುಘಾಮಠದಲ್ಲಿ ಲಿಂಗೈಕ್ಯ ಜಗದ್ಗುರು ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳವರ 32ನೇ ಸ್ಮರಣೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದನ್ನೂ ಓದಿ: ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ವಿದ್ಯಾಪೀಠದ ಆಡಳಿತ ಮಂಡಳಿಯ ಅಧ್ಯಕ್ಷರಾದ ಶಿವಯೋಗಿ ಸಿ. ಕಳಸದ ವಹಿಸಲಿದ್ದಾರೆ.  […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ದೊಡ್ಡೇರಿ, ದ್ಯಾಮವ್ವನಹಳ್ಳಿ ಕೆರೆ ಕಾಮಗಾರಿ | ಜಿಪಂ‌ ಸಿಇಓ ಡಾ.ಆಕಾಶ್ ಪರಿಶೀಲನೆ
    Next Article
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment