Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    8 ದಶಕಗಳಲ್ಲಿ ದೇಶದಲ್ಲಿ ಗಮನಾರ್ಹ ಸಾಧನೆ  – ಚಲುವರಾಯಸ್ವಾಮಿ

    Source: Nudikarnataka

    15 Aug 2026, 01:59 PM
    19 hours ago

    ಮಂಡ್ಯ : ಕಳೆದ ಎಂಟು ದಶಕದಲ್ಲಿ ಭಾರತ ವಿಜ್ಞಾನ, ತಂತ್ರಜ್ಞಾನ, ಕೃಷಿ, ಶಿಕ್ಷಣ, ಬಾಹ್ಯಾಕಾಶ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ. ವಿಕಸಿತ ಭಾರತದ ಕನಸನ್ನು ನನಸಾಗಿಸುವತ್ತ ದೇಶ ವೇಗವಾಗಿ ಸಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಮಂಡ್ಯ ನಗರದ ಸರ್‌ಎಂವಿ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಜಿಲ್ಲಾಡಳಿತದಿಂದ ಆಯೋಜಿಸಿದ್ದ 80ನೇ ಸ್ವಾತಂತ್ರೊೃೀತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಯುವ ಸಮೂಹ ದೇಶದ ಶಕ್ತಿ. ಈ ನಿಟ್ಟಿನಲ್ಲಿ ಯುವಕರು ಸ್ವಾತಂತ್ರ್ಯ ಹೋರಾಟಗಾರರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು […] The post 8 ದಶಕಗಳಲ್ಲಿ ದೇಶದಲ್ಲಿ ಗಮನಾರ್ಹ ಸಾಧನೆ  – ಚಲುವರಾಯಸ್ವಾಮಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮುಂದಿನ ಸ್ವಾತಂತ್ರ್ಯೋತ್ಸವದ ವೇಳೆಗೆ ಮೇಕೆದಾಟು ಅಣೆಕಟ್ಟೆಗೆ ಶಂಕುಸ್ಥಾಪನೆ : ಸಚಿವ ಚಲುವರಾಯಸ್ವಾಮಿ
    Next Article
    ಮತ್ತೊಮ್ಮೆ ಅದೇ ಸಂಕಲ್ಪ ನೆನಪಿಸುತ್ತಾ….

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment