Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಏ.8: ವಿಚಾರಗೋಷ್ಠಿ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮ

    Source: nammaudupi

    11 Apr 2026, 05:09 AM
    1 week ago

    ಉಡುಪಿ, ಏ.6: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ವತಿಯಿಂದ ಯಕ್ಷಗಾನ ಕೇಂದ್ರ ಹಾಗೂ ಎಂಜಿಎಂ ಸಂಧ್ಯಾ ಕಾಲೇಜು ಮಣಿಪಾಲ ಇವರ ಸಹಯೋಗದಲ್ಲಿ ಏಪ್ರಿಲ್ 8 ರಂದು ಬೆಳಿಗ್ಗೆ 10 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ಯಕ್ಷಗಾನ ಮತ್ತು ಕಾರಂತರು ವಿಚಾರ ಗೋಷ್ಠಿ ಹಾಗೂ ಅಳವು ಅರಿಯದ ಭಾಷೆ ಪುಸ್ತಕ ಬಿಡುಗಡೆ ಕಾರ್ಯಕ್ರಮವು ನಡೆಯಲಿದೆ. ಕಾರ್ಯಕ್ರಮವನ್ನು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ ಎಂ ಎಲ್ ಸಾಮಗ ಉದ್ಘಾಟಿಸಲಿದ್ದು, ಡಾ.ಶಿವರಾಮ […] The post ಏ.8: ವಿಚಾರಗೋಷ್ಠಿ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ವಿಜ್ಞಾನ ಮತ್ತು ತಂತ್ರಜ್ಞಾನ ಬೆಳವಣಿಗೆಯಲ್ಲಿ ಭಾರತ-ಜಪಾನ್ ಸಹಕಾರ ಆಧಾರಸ್ತಂಭ: ಕೇಂದ್ರ ಸಚಿವ ಜಿತೇಂದ್ರ ಸಿಂಗ್
    Next Article
    114 ಕೋಟಿ ವೆಚ್ಚದಲ್ಲಿ 180 ಹಾಸಿಗೆಗಳ ಸುಸಜ್ಜಿತ ಹೊಸ ಆಸ್ಪತ್ರೆ | ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment