Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    8 ವರ್ಷಗಳ ನಂತರ ಸಿಕ್ಕಿತು ನ್ಯಾಯ: ಯೋಗೇಶ್‌ ಗೌಡ ಹತ್ಯೆ ಕೇಸ್‌ನಲ್ಲಿ ವಿನಯ್‌ ಕುಲಕರ್ಣಿ ದೋಷಿ

    Source: HOSADIGANTHA

    15 Apr 2026, 07:48 PM
    3 days ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್‌ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿದಂತೆ ಒಟ್ಟು 17 ಮಂದಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅಪರಾಧಿ ಎಂದು ಘೋಷಿಸಿದೆ. ಪ್ರಕರಣದ ಒಟ್ಟು 21 ಆರೋಪಿಗಳ ಪೈಕಿ 17 ಮಂದಿ ದೋಷಿಗಳೆಂದು ಸಾಬೀತಾಗಿದೆ. 20ನೇ ಆರೋಪಿ ವಾಸುದೇವ ನಿಲಕೇಣಿ ಮತ್ತು 21ನೇ ಆರೋಪಿ […] The post 8 ವರ್ಷಗಳ ನಂತರ ಸಿಕ್ಕಿತು ನ್ಯಾಯ: ಯೋಗೇಶ್‌ ಗೌಡ ಹತ್ಯೆ ಕೇಸ್‌ನಲ್ಲಿ ವಿನಯ್‌ ಕುಲಕರ್ಣಿ ದೋಷಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಜೈಲಿಗೆ ತಂದಿದ್ದ ತಿಂಡಿಯ ಪೊಟ್ಟಣದಲ್ಲಿತ್ತು ಬಿಳಿ ಬಣ್ಣದ ಹರಳು ರೂಪದ ವಸ್ತು, ಏನದು, ಆಮೇಲೆ ಏನಾಯ್ತು?
    Next Article
    ಸಕ್ಕರೆ ನಾಡಿನ ಸವಿಗೆ ಮಾರುಹೋದ ‘ನಮೋ’: ಆದಿಚುಂಚನಗಿರಿಯಲ್ಲಿ ಮೊಳಗಿತು ಕನ್ನಡದ ಕಂಪು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment