Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    80 ಬಡಗುಬೆಟ್ಟು: ಶ್ರೀ ಬ್ರಹ್ಮಬೈದೇರುಗಳ ಗರೋಡಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ

    Source: nammaudupi

    19 Apr 2026, 04:12 PM
    15 hours ago

    ಉಡುಪಿ, ಏ.19: ಜೀರ್ಣೋದ್ಧಾರಗೊಳ್ಳುತ್ತಿರುವ ಶ್ರೀ ಬ್ರಹ್ಮಬೈದೇರುಗಳ ಗರೋಡಿ 80 ಬಡಗುಬೆಟ್ಟು ಇಲ್ಲಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಕಾಮಗಾರಿಯ ಪರಿಶೀಲನೆ ನಡೆಸಿದರು. ಏಪ್ರಿಲ್ 30ರ ವರೆಗೆ ನಡೆಯುವ ಗರೋಡಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನೇಮೋತ್ಸವದ ಪೂರ್ವಸಿದ್ಧತೆ ಬಗ್ಗೆ ಚರ್ಚಿಸಲಾಯಿತು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಜಯರಾಜ್ ಹೆಗ್ಡೆ, ಗೌರವಾಧ್ಯಕ್ಷರಾದ ಹರೀಶ್ ಹೆಗ್ಡೆ, ಪ್ರಧಾನ ಕಾರ್ಯದರ್ಶಿಯಾಗಿ ಸಂದೀಪ್ ಶೆಟ್ಟಿ, 80 ಬಡಗುಬೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಕೇಶವ ಕೋಟ್ಯಾನ್ ಹಾಗೂ ಮಾಧವ ಪೂಜಾರಿ, […] The post 80 ಬಡಗುಬೆಟ್ಟು: ಶ್ರೀ ಬ್ರಹ್ಮಬೈದೇರುಗಳ ಗರೋಡಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಕೊಡಿಬೆಟ್ಟು: ವಿವಿಧ ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆ; ಉದ್ಘಾಟನೆ
    Next Article
    ಏ.25: ಗುರುವಾಯನಕೆರೆಯಲ್ಲಿ ನಾಗ ಪ್ರತಿಷ್ಠಾ ವರ್ಧಂತಿ ಮತ್ತು ಆಶ್ಲೇಷಾ ಬಲಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment