Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಫೆ.8,9 ಮಹರ್ಷಿ ವಾಲ್ಮೀಕಿ ಜಾತ್ರೆ|ಯಶಸ್ವಿಗೆ ಅಧಿಕಾರಿಗಳು ಕ್ರಮವಹಿಸಿ:ಬಸವನಗೌಡ ದದ್ದಲ್

    Source: Dinamana

    03 Feb 2026, 10:02 PM
    1 month ago

    ದಾವಣಗೆರೆ : ರಾಜನಹಳ್ಳಿಯಲ್ಲಿ ಮಹರ್ಷಿ ವಾಲ್ಮೀಕಿ ಜಾತ್ರೆ ಫೆ.8 ಮತ್ತು 9 ರಂದು ಏರ್ಪಡಿಸಿದ್ದು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿ ಸಮರ್ಪಕವಾಗಿ ನಿರ್ವಹಿಸಿ ಜಾತ್ರೆ ಯಶಸ್ವಿ ಗೊಳಿ ಸುವಂತೆ ಶಾಸಕ  ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆ ಆಚರಣಾ ಸಮಿತಿ ಅಧ್ಯಕ್ಷ  ಬಸವರಾಜ ಗೌಡ ದದ್ದಲ್  ತಿಳಿಸಿದರು. ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠ ದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಾತ್ರೆ-2026 ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು ಜಿಲ್ಲಾಧಿಕಾರಿಗಳು, ಪೊಲೀಸ್ […]
    Click here to Read More
    Previous Article
    ಅಜಿತ್ ಪವಾರ್ ನಿಧನ ಹಿನ್ನೆಲೆ ನಾಳೆ ಡಿಸಿಎಂ ಆಗಿ ಸುನೇತ್ರಾ ಪವಾರ್ ಪ್ರಮಾಣ ವಚನ
    Next Article
    INTERESTING FACTS : ರೈಲಿನಲ್ಲಿ ಪ್ರಯಾಣಿಸುತ್ತೀರಾ? ಹಾಗಿದ್ರೆ ಯಾವುದೇ ಕಾರಣಕ್ಕೂ ಈ ತಪ್ಪು ಮಾಡಬೇಡಿ.!

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment