Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಫೆ.9 ರಂದು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಖ್ಯಮಂತ್ರಿಗೆ ಕದಸಂಸ ನಿಂದ ಕಪ್ಪುಬಟ್ಟೆ ಪ್ರದರ್ಶನ

    Source: Dinamana

    10 Feb 2026, 08:17 PM
    3 weeks ago

    ಹರಿಹರ : 2026-27ರ ಬಜೆಟ್ ನಲ್ಲಿ ಪ.ಜಾತಿ ಮತ್ತು ಪ.ಪಂಗಡಗಳ ಜನಸಂಖ್ಯೆ ಅನುಗುಣವಾಗಿ ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಗೆ ಶೇ. 24.1ರಷ್ಟು ಅನುದಾನ ಮೀಸಲಿರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆ.9 ರಂದು ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಕಪ್ಪುಬಟ್ಟೆ ಪ್ರದರ್ಶನ ಮಾಡಲಾಗುವುದೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿಕೃಷ್ಣಪ್ಪ ಸ್ಥಾಪಿತ) ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಎಸ್.ಸಿ., ಎಸ್.ಟಿ. ಸಮುದಾಯದವರಿಗೆ ಮೀಸಲಿರಿಸಿದ ಅನುದಾನ ದುರ್ಬಳಕೆ ತಡೆಯಲು ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಕಾಯ್ದೆ 2013ರ ಸೆಕ್ಷನ್ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    Onion Chutney Recipe: 1 ತಿಂಗಳು ಇಟ್ಟು ಸವಿಯಬಹುದು ಈ ಸ್ಪೆಷಲ್‌ ಉಳ್ಳಾಗಡ್ಡಿ ಚಟ್ನಿ; ಅನ್ನ, ಚಪಾತಿ, ರೊಟ್ಟಿ ಎಲ್ಲದಕ್ಕೂ ಪರ್ಫೆಕ್ಟ್‌!
    Next Article
    ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆ; ಕಾಂಗ್ರೆಸ್ಸಿನ ನಂಜೇಗೌಡ ಗೆಲುವು

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment