Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    9 ನೇ ತರಗತಿ ವಿದ್ಯಾರ್ಥಿ ಮುಜಮಿಲ್ ಹೃದಯಘಾತದಿಂದ ಮೃತ

    Source: Dinamana

    24 Feb 2026, 12:01 PM
    1 week ago

    ಜಗಳೂರು : 9ನೇ ತರಗತಿ ವಿದ್ಯಾರ್ಥಿ ಮುಜಮಿಲ್ ಹೃದಯಘಾತದಿಂದ ಮೃತಪಟ್ಟಿರುವ ಘಟನೆ ಜರುಗಿದೆ. ತಾಲೂಕಿನ ಗೋಗುದ್ದು ಗ್ರಾಮದ ಚಮನ್ ಸಾಬ್ ಮತ್ತು ಫಾತೀಮಾರ ಮೂರು ಜನ ಮಕ್ಕಳಲ್ಲಿ ಮುಜಮಿಲ್ ದ್ವಿತೀಯ ಪುತ್ರನಾಗಿದ್ದ ಈ ವಿದ್ಯಾರ್ಥಿಯು ಸೋಮವಾರ ಮುಂಜಾನೆ ಸುಮಾರು ಮೂರು ಗಂಟೆ ವೇಳೆಗೆ ಮೂತ್ರ ವಿಸರ್ಜನೆ ಮಾಡಿ ಮನೆ ಒಳಗೆ ಬಂದು ಕುಸಿದು ಬಿದ್ದಿದ್ದಾನೆ. ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲಿಯೇ ವಿದ್ಯಾರ್ಥಿಯನ್ನು ಮೃತಪಟ್ಟಿದ್ದಾನೆ. ತಾಲೂಕಿನ ಹನುಮಂತಪುರ ಗ್ರಾಮದ ರಾಜೀವ್ ಗಾಂಧಿ ವಸತಿ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಕರ್ನಾಟಕದ ತರಕಾರಿಗಳಲ್ಲಿ ಭಯಾನಕ ಸೀಸದ ಅಂಶ! ನೀವು ತಿನ್ನುವುದು ನಿಜವಾಗಲೂ ಆರ್ಗ್ಯಾನಿಕ್ ತರಕಾರಿನಾ?
    Next Article
    ಜಪಾನ್‌ನಂತೆಯೇ ಕಾಣ್ತಿದೆ ಬೆಂಗಳೂರು, ಬ್ಯೂಟಿಫುಲ್‌ ʼcherry blossomsʼಗೆ ಮನಸೋತ ಉದ್ಯಾನ ನಗರಿ ಜನ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment