Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜೂ.9ರಂದು ಹರಿಹರಕ್ಕೆ ಪ್ರೊ.ಕೆ.ಎಸ್.ಭಗವಾನ್

    Source: Dinamana

    07 Jun 2026, 01:07 PM
    18 hours ago

    ಹರಿಹರ : ನಗರದ ಬೈಪಾಸ್ಬಳಿಯ ಮೈತ್ರಿವನದಲ್ಲಿ ಜೂ.9ರಂದು ಬೆಳಿಗ್ಗೆ 10ಕ್ಕೆ ಕರ್ನಾಟಕ ದಲಿತ ಸಂಘರ್ಷಸಮಿತಿ (ಪ್ರೊ.ಬಿ.ಕೃಷ್ಣಪ್ಪಸ್ಥಾಪಿಸಿದ) ಯಿಂದ ಆಯೋಜಿಸಿರುವ ಅಂಬೇಡ್ಕರ್ ಹಬ್ಬ-2026 ಕಾರ್ಯಕ್ರಮದಲ್ಲಿ ಭಾಗವಹಿಸಲು ಮೈಸೂರಿನ ಪ್ರಗತಿಪರ ಚಿಂತಕ, ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಆಗಮಿಸುವರು. ಆದಿಜಾಂಬವ ಕೋಡಿಹಳ್ಳಿ ಗುರುಪೀಠದ ಷಡಕ್ಷರ ಮುನಿದೇಶೀ ಕೇಂದ್ರ ಶ್ರೀಸಾನಿದ್ಯ ವಹಿಸುವರು. ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್,ಶಾಸಕ ಬಿ.ಪಿ.ಹರೀಶ್, ಮಾಜಿ ಶಾಸಕ ಎಸ್.ರಾಮಪ್ಪ, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಂದಿಗಾವಿ ಶ್ರೀನಿವಾಸ್, ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಜಿ.ಎಂ., ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ನಾನು ಫಿಟ್ ಇದ್ದೇನೆ, ಸಚಿವ ಸ್ಥಾನ ಕೊಡಿ : ರಮೇಶ್ ಬಂಡಿಸಿದ್ದೇಗೌಡ
    Next Article
    ಮರಮ್ ಕ್ವಾರಿ ತೆಗ್ಗಿನಲ್ಲಿ ದುರಂತ: ಇಬ್ಬರು ಬಾಲಕಿಯರು ಸೇರಿ ಮೂವರು ಸಾವು

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment