Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪಳನಿಸ್ವಾಮಿ ನಿವಾಸದತ್ತ AIADMK ಶಾಸಕರ ದಂಡು: ತಮಿಳುನಾಡು ರಾಜಕೀಯದಲ್ಲಿ ಹೊಸ ತಿರುವು

    Source: Guaranteenws

    09 May 2026, 08:53 AM
    1 day ago

    ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಬಹುಮತದ ಕಸರತ್ತು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಎಐಎಡಿಎಂಕೆ (AIADMK) ಪಕ್ಷ ಮತ್ತೆ ಸಕ್ರಿಯವಾಗಿದೆ. ಪಳನಿಸ್ವಾಮಿ ನಿವಾಸಕ್ಕೆ 40ಕ್ಕೂ ಹೆಚ್ಚು ಎಐಎಡಿಎಂಕೆ ಶಾಸಕರು ಆಗಮಿಸಿದ್ದಾರೆ. ಪಾಂಡಿಚೆರಿ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದ ಶಾಸಕರು ಈಗ ಚೆನ್ನೈನ ಪಳನಿಸ್ವಾಮಿ ನಿವಾಸದತ್ತ ದಂಡು ಕಟ್ಟಿ ಬಂದಿರುವುದು ರಾಜಕೀಯ ವಲಯದಲ್ಲಿ ಬೃಹತ್ ಚರ್ಚೆಗೆ ಕಾರಣವಾಗಿದೆ.ಇಪಿಎಸ್ ಸಾರಥ್ಯದಲ್ಲಿ ಎಐಎಡಿಎಂಕೆ ಮತ್ತೆ ಆಕ್ಟೀವ್ ಆಗಿರುವುದು ಸ್ಪಷ್ಟವಾಗಿವೆ. ಪಳನಿಸ್ವಾಮಿ ನಿವಾಸದಲ್ಲಿ ಶಾಸಕರೊಂದಿಗೆ ಮಹತ್ವದ ರಾಜಕೀಯ ಮಾತುಕತೆ ನಡೆಯುತ್ತಿದೆ. ಟಿವಿಕೆ ಸರ್ಕಾರ ರಚಿಸುವಲ್ಲಿ ವಿಫಲವಾದಲ್ಲಿ ಏನು ಮುಂದೆ? […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸಿಎಂ ಆಗಿ ವಿಜಯ್ ಪ್ರಮಾಣ ವಚನಕ್ಕೆ ನೂರೆಂಟು ಅಡ್ಡಿ: ಅಡ್ಡಿಗಳನ್ನು ದಾಟಿ ಸಿಎಂ ಆಗ್ತಾರಾ ವಿಜಯ್‌
    Next Article
    ತಮಿಳುನಾಡು ಕಾಂಗ್ರೆಸ್ ಶಾಸಕರ ರೆಸಾರ್ಟ್ ಪಾಲಿಟಿಕ್ಸ್ ಕಂಟಿನ್ಯು.. ಕನ್ಫ್ಯೂಷನ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment