Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂಡ್ಯ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ : AILU ಆತಂಕ

    Source: Nudikarnataka

    17 Feb 2026, 06:26 PM
    2 weeks ago

    ಮಂಡ್ಯನಗರದ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ ಹಾಕಿರುವುದಕ್ಕೆ ಆಲ್ ಇಂಡಿಯಾ ಲಾಯರ್ಸ್ ಯೂನಿಯನ್ ( AILU) ಮಂಡ್ಯ ಜಿಲ್ಲಾ ಘಟಕ ತೀವ್ರ ಆತಂಕ ಮತ್ತು ಕಳವಳ ವ್ಯಕ್ತಪಡಿಸಿದೆ. ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಹಿರಿಯ ವಕೀಲ ಹಾಗೂ AILU ಜಿಲ್ಲಾಧ್ಯಕ್ಷರಾದ ಬಿ.ಟಿ.ವಿಶ್ವನಾಥ್ ಹಾಗೂ ಕಾರ್ಯದರ್ಶಿ ಚಂದನ್ ಅವರು, ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ನ್ಯಾಯಾಲಯ ಸಂಕೀರ್ಣಕ್ಕೆ ಹೆಚ್ಚಿನ ಭದ್ರತೆ ಒದಗಿಸುವಂತೆ ಆಗ್ರಹಿಸಿದ್ದಾರೆ. ಮಂಡ್ಯ ನ್ಯಾಯಾಲಯದ ಸಂಕೀರ್ಣದಲ್ಲಿ ಇಲಾಖೆಯು ಸುರಕ್ಷತಾ ಕ್ರಮಗಳನ್ನು […] The post ಮಂಡ್ಯ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ : AILU ಆತಂಕ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕಂಕಣ ಸೂರ್ಯಗ್ರಹಣ ನಾಳೆ
    Next Article
    ಪಾರದರ್ಶಕ ಆಡಳಿತ ನೀಡುವುದೇ ನನ್ನ ಧ್ಯೇಯ : ಶಾಸಕ ಬಿ ದೇವೇಂದ್ರಪ್ಪ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment