Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    BAGALKOTE: ಬಜೆಟ್​​​​​​​​​​ನಲ್ಲಿ ಘೋಷಣೆಯಂತೆ ಚಾಲುಕ್ಯ ಉತ್ಸವ ಆಯೋಜನೆ: ಸಿಎಂ

    Source: navasamaja

    04 Feb 2026, 05:48 AM
    1 month ago

    ಬಾದಾಮಿ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ಬಾದಾಮಿ ಕ್ಷೇತ್ರದ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಕೈಗೊಳ್ಳಲಾಗಿತ್ತು. ಇದೇ ಅಭಿವೃದ್ಧಿಯನ್ನು ಈಗಿನ ಶಾಸಕರು ಮುಂದುವರೆಸಿದ್ದಾರೆ. ಬಾದಾಮಿ ಕ್ಷೇತ್ರದಲ್ಲಿ ಮೇಣದಬಸದಿಗೆ ಹೋಗುವ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಪ್ರವಾಸೋದ್ಯಮ ಸಚಿವರು ಕ್ಲಿಯರೆನ್ಸ್ ನೀಡಿದ್ದು, ಯೋಜನೆಯನ್ನು ಶೀಘ್ರದಲ್ಲಿ ಕೈಗೆತ್ತಿಕೊಳ್ಳಲಾಗುವುದು. ನಮ್ಮ ಸರ್ಕಾರದ ಅವಧಿಯಲ್ಲಿಯೇ ಇಲ್ಲಿನ ಆಭಿವೃದ್ಧಿ ಕಾರ್ಯಗಳು ನಡೆಯಲಿವೆ ಎಂದರು. The post BAGALKOTE: ಬಜೆಟ್​​​​​​​​​​ನಲ್ಲಿ ಘೋಷಣೆಯಂತೆ ಚಾಲುಕ್ಯ ಉತ್ಸವ ಆಯೋಜನೆ: ಸಿಎಂ appeared first on Navasamaja.
    Click here to Read More
    Previous Article
    ಉಡುಪಿ ಶ್ರೀ ಕೃಷ್ಣ ಮಠಕ್ಕೆ ಆಗಮಿಸುವ ಭಕ್ತರೇ ಗಮನಿಸಿ: ಇನ್ಮುಂದೆ ವಸ್ತ್ರ ಸಂಹಿತೆ ಜಾರಿ!
    Next Article
    BBK12: ಬಡವರ ಮಕ್ಕಳು ಎಂಬ ಅರ್ಥವೇ ಬೇರೆ.. ಗಿಲ್ಲಿಗೆ ಟಾಂಗ್​​ ಕೊಟ್ರಾ ಅಶ್ವಿನಿ ಗೌಡ?

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment