Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    BBK-12: ಗಿಲ್ಲಿ ಬಿಗ್ ಬಾಸ್ ವಿನ್ ಆಗದಿದ್ರೆ ಸುದೀಪ್ ಮಂಡ್ಯಕ್ಕೆ ಕಾಲಿಡುವಂತಿಲ್ಲ – ಅಭಿಮಾನಿಗಳಿಂದ ಎಚ್ಚರಿಕೆ

    Source: Hosakannaada

    03 Feb 2026, 11:13 PM
    1 month ago

    BBK-12 : ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆ ಇಂದು ನಡೆಯಲಿದ್ದು, ಎಲ್ಲರ ನೆಚ್ಚಿನ ಸ್ಪರ್ಧೆಯಾಗಿರುವ ಗಿಲ್ಲಿ ನಟ ಅವರೇ ವಿನ್ ಆಗುತ್ತಾರೆ ಎಂದು ಅಭಿಮಾನಿಗಳೆಲ್ಲರೂ ಆತರರಾಗಿ ಕಾಯುತ್ತಿದ್ದಾರೆ. ಇಂದು ಈ ಎಲ್ಲ ಕುತೂಹಲಗಳಿಗೆ ತೆರೆ ಬೀಳಲಿದೆ. ಆದರೆ ಇದೀಗ ಒಂದು ವೇಳೆ ಗಿಲ್ಲಿ ಏನಾದರೂ ಬಿಗ್ ಬಾಸ್ ವಿನ್ನ ಆಗದಿದ್ದರೆ ಕಿಚ್ಚ ಸುದೀಪ್ ಅವರು ಮಂಡ್ಯ ಜಿಲ್ಲೆಗೆ ಕಾಲು ಇಡುವಂತಿಲ್ಲ ಎಂಬ ವಿಚಾರವನ್ನು ಮುನ್ನಲೆಗೆ ಬಂದಿದೆ. ಹೌದು, ಮಂಡ್ಯ ಜಿಲ್ಲೆಯಲ್ಲಿ ಗಿಲ್ಲಿ ನಟನ ಕುರಿತಾಗಿ […] The post BBK-12: ಗಿಲ್ಲಿ ಬಿಗ್ ಬಾಸ್ ವಿನ್ ಆಗದಿದ್ರೆ ಸುದೀಪ್ ಮಂಡ್ಯಕ್ಕೆ ಕಾಲಿಡುವಂತಿಲ್ಲ – ಅಭಿಮಾನಿಗಳಿಂದ ಎಚ್ಚರಿಕೆ appeared first on Hosakananda.
    Click here to Read More
    Previous Article
    ಝೀ ಕನ್ನಡ ಕಾಮಿಡಿ ಕಿಲಾಡಿಗಳು ಶೋನಲ್ಲಿ ಹಿಂದೂ ದೇವತೆಗಳ ಅವಹೇಳ: ಹೈಕೋರ್ಟ್‌ ಕಿಡಿ
    Next Article
    Bigg boss: ಬಿಗ್ ಬಾಸ್ 12 ಗೆಲ್ಲೋದು ಗಿಲ್ಲಿ ನಟ: ಮಾತು ಸುಳ್ಳಾದರೆ 1 ಏಕರೆ ಕೊಡ್ತೀನಿ ಓಪನ್ ಚಾಲೆಂಜ್ ಎಂದ ರೈತ

    Related ಸಿನಿಮಾ Updates:

    Are you sure? You want to delete this comment..! Remove Cancel

    Comments (0)

      Leave a comment