Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    BBMP ವಿಭಜನೆಗೆ ಓಕೆ, ಸಂಸತ್‌ ಕ್ಷೇತ್ರದಲ್ಲಿ ಯಾಕೆ ತಕರಾರು? ಕಾಂಗ್ರೆಸ್‌ಗೆ ತೇಜಸ್ವಿ ಪ್ರಶ್ನೆಗಳ ಸುರಿಮಳೆ

    Source: HOSADIGANTHA

    19 Apr 2026, 10:18 AM
    11 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಿಳಾ ಮೀಸಲಾತಿ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ಈಗ ಸಂಘರ್ಷದ ಕಿಚ್ಚು ಹತ್ತಿಕೊಂಡಿದೆ. ಮೀಸಲಾತಿ ಜಾರಿಗೆ ಕಾಂಗ್ರೆಸ್ ಅಡ್ಡಿಪಡಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಮಹಿಳಾ ಘಟಕವು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಮುಂದಾಗಿದೆ. ನಗರದ ಆರ್.ವಿ ಕಾಲೇಜು ಬಳಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತೆಯರು ಕಪ್ಪು ಪಟ್ಟಿ ಧರಿಸಿ ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಂಸದ ತೇಜಸ್ವಿ ಸೂರ್ಯ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. “ಹೆಣ್ಣು ಮಕ್ಕಳು ಅಧಿಕಾರದಲ್ಲಿ ಸಮಪಾಲು […] The post BBMP ವಿಭಜನೆಗೆ ಓಕೆ, ಸಂಸತ್‌ ಕ್ಷೇತ್ರದಲ್ಲಿ ಯಾಕೆ ತಕರಾರು? ಕಾಂಗ್ರೆಸ್‌ಗೆ ತೇಜಸ್ವಿ ಪ್ರಶ್ನೆಗಳ ಸುರಿಮಳೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಂದೆಯ ನೆನೆದು ಪುತ್ರಿಯರಿಂದ ಭಾವನಾತ್ಮಕ ಪೋಸ್ಟ್!
    Next Article
    ಮೇ 5ರ ನಂತರ ರಾಜ್ಯ ರಾಜಕಾರಣ ಉಲ್ಟಾಪಲ್ಟಾ! HDK ಸಿಡಿಸಿದ ಹೊಸ ಬಾಂಬ್‌ನ ಗುಟ್ಟೇನು?

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment