Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    BCCI ಮೇಲೆ ವರ್ಣ ತಾರತಮ್ಯ ಆರೋಪ: ಕಾಮೆಂಟರಿಗೆ ನಿವೃತ್ತಿ ಘೋಷಿಸಿದ ಲಕ್ಷ್ಮಣ್ ಶಿವರಾಮಕೃಷ್ಣನ್

    Source: HOSADIGANTHA

    21 Mar 2026, 03:50 AM
    8 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026 ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಬಿಸಿಸಿಐ ವಿರುದ್ಧ ವಿವಾದವೊಂದು ಸ್ಫೋಟವಾಗಿದೆ. ಟೀಂ ಇಂಡಿಯಾದ ಮಾಜಿ ಸ್ಪಿನ್ನರ್ ಲಕ್ಷ್ಮಣ್ ಶಿವರಾಮಕೃಷ್ಣನ್ ಕಾಮೆಂಟರಿ ವೃತ್ತಿಗೆ ನಿವೃತ್ತಿ ಘೋಷಿಸಿದ್ದು, ಜೊತೆಗೆ ಬಿಸಿಸಿಐ ವಿರುದ್ಧ ಗಂಭೀರ ಆರೋಪ ಹೊರಿಸಿದ್ದಾರೆ. 23 ವರ್ಷಗಳ ಕಾಮೆಂಟರಿ ಅನುಭವ ಇದ್ದರೂ, ತಮ್ಮನ್ನು ಎಂದಿಗೂ ಪ್ರಮುಖ ಕಾರ್ಯಕ್ರಮಗಳಿಗೆ ಬಳಸಲಾಗಿಲ್ಲ ಎಂದು ಶಿವರಾಮಕೃಷ್ಣನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೊಸ ಹಾಗೂ ನಂತರ ಬಂದ ಕಾಮೆಂಟೇಟರ್‌ಗಳಿಗೆ ಟಾಸ್ ಮತ್ತು ಪಿಚ್ ವರದಿ ಮಾಡುವ ಅವಕಾಶ […] The post BCCI ಮೇಲೆ ವರ್ಣ ತಾರತಮ್ಯ ಆರೋಪ: ಕಾಮೆಂಟರಿಗೆ ನಿವೃತ್ತಿ ಘೋಷಿಸಿದ ಲಕ್ಷ್ಮಣ್ ಶಿವರಾಮಕೃಷ್ಣನ್ appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
    Click here to Read More
    Previous Article
    ಅಲೆಮಾರಿ ಕುಟುಂಬಗಳಿಗೆ ಪಟ್ಟಣ ಪಂಚಾಯತಿಯಿಂದ ನಿವೇಶನ ಭಾಗ್ಯ 
    Next Article
    LIFE | ಪೀಸ್ ಫುಲ್ ಆಗಿ ಬದುಕೋದು ಯಾಕೆ ಇಷ್ಟು ಕಷ್ಟ?

    Related ಕ್ರಿಕೆಟ್ Updates:

    Are you sure? You want to delete this comment..! Remove Cancel

    Comments (0)

      Leave a comment