Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಭಾರತ-ಬಾಂಗ್ಲಾ ನಡುವೆ ಮತ್ತೆ ಕ್ರಿಕೆಟ್ ಕದನ? ಸರ್ಕಾರದ ಗ್ರೀನ್ ಸಿಗ್ನಲ್‌ಗೆ ಕಾಯುತ್ತಿರುವ BCCI

    Source: HOSADIGANTHA

    27 Jul 2026, 11:54 AM
    20 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಕ್ರಿಕೆಟ್ ಸಂಬಂಧ ಮತ್ತೆ ಸುಧಾರಿಸುತ್ತಿರುವ ಸೂಚನೆಗಳು ಕಂಡುಬಂದಿದ್ದು, ಸೆಪ್ಟೆಂಬರ್‌ನಲ್ಲಿ ಉಭಯ ತಂಡಗಳ ನಡುವೆ ಸೀಮಿತ ಓವರ್‌ಗಳ ಸರಣಿ ನಡೆಯುವ ಸಾಧ್ಯತೆ ಇದೆ. ಸೆಪ್ಟೆಂಬರ್‌ನಲ್ಲಿ ಸರಣಿ ನಡೆಸಲು ಸಿದ್ಧತೆ ಮಾಧ್ಯಮ ವರದಿಗಳ ಪ್ರಕಾರ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಸೆಪ್ಟೆಂಬರ್ 1ರಿಂದ 13ರವರೆಗೆ ಭಾರತ ವಿರುದ್ಧ ಮೂರು ಏಕದಿನ ಹಾಗೂ ಮೂರು ಟಿ20 ಪಂದ್ಯಗಳ ಸರಣಿ ಆಯೋಜಿಸಲು ಸಿದ್ಧತೆ ನಡೆಸಿದೆ. ಢಾಕಾ ಮತ್ತು ಚಟ್ಟೋಗ್ರಾಮ್‌ನಲ್ಲಿ ಪಂದ್ಯಗಳನ್ನು ನಡೆಸುವ ಬಗ್ಗೆ ಚರ್ಚೆಗಳು […] The post ಭಾರತ-ಬಾಂಗ್ಲಾ ನಡುವೆ ಮತ್ತೆ ಕ್ರಿಕೆಟ್ ಕದನ? ಸರ್ಕಾರದ ಗ್ರೀನ್ ಸಿಗ್ನಲ್‌ಗೆ ಕಾಯುತ್ತಿರುವ BCCI appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
    Click here to Read More
    Previous Article
    ‘ಭಾರತ ಹಾಕಿ 360’ ಉತ್ಸವ: ಆಗಸ್ಟ್ 1-2 ರಂದು ಚಂಡೀಗಢದಲ್ಲಿ ಜಾಗತಿಕ ಹಾಕಿ ದಿಗ್ಗಜರ ಸಂಗಮ
    Next Article
    CSK vs MI ಮೆಗಾ ಟ್ರೇಡ್: ಯುವ ತಾರೆಗಾಗಿ ಹಾರ್ದಿಕ್ ಪಾಂಡ್ಯ ಡೀಲ್ ರಿಜೆಕ್ಟ್!

    Related ಕ್ರಿಕೆಟ್ Updates:

    Are you sure? You want to delete this comment..! Remove Cancel

    Comments (0)

      Leave a comment