Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ದೋಸೆ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ…’ಯಿಂದ ಅವಮಾನ ಆಗಿದೆ: BCCIಗೆ ದೂರು ಕೊಟ್ಟ ಸಿಎಸ್‌ಕೆ

    Source: HOSADIGANTHA

    16 Apr 2026, 09:27 AM
    1 day ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್‌ನ ಅತ್ಯಂತ ಚರ್ಚಿತ ಮುಖಾಮುಖಿಗಳಲ್ಲಿ ಒಂದಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ‘ಸೌತ್ ಡರ್ಬಿ’ ಈ ಬಾರಿ ಮೈದಾನದ ಆಟಕ್ಕಿಂತ ಹೆಚ್ಚಾಗಿ ವಿವಾದದಿಂದ ಸುದ್ದಿಯಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯ ವೇಳೆ ಡಿಜೆ ವರ್ತನೆ ಕುರಿತು ಸಿಎಸ್‌ಕೆ ಮ್ಯಾನೇಜ್‌ಮೆಂಟ್ ಬಿಸಿಸಿಐಗೆ ಅಧಿಕೃತ ದೂರು ಸಲ್ಲಿಸಿರುವುದು ಹೊಸ ಚರ್ಚೆಗೆ ಕಾರಣವಾಗಿದೆ. ಏಪ್ರಿಲ್ 5ರಂದು ನಡೆದ ಪಂದ್ಯದಲ್ಲಿ ಸಿಎಸ್‌ಕೆ ಆಟಗಾರರು ಔಟಾದ ಕ್ಷಣಗಳಲ್ಲಿ ಹಾಗೂ ಪ್ರೇಕ್ಷಕರನ್ನು ರಂಜಿಸುವ ವೇಳೆ “ದೋಸೆ, […] The post ‘ದೋಸೆ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ…’ಯಿಂದ ಅವಮಾನ ಆಗಿದೆ: BCCIಗೆ ದೂರು ಕೊಟ್ಟ ಸಿಎಸ್‌ಕೆ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
    Click here to Read More
    Previous Article
    RCB vs LSG | ಬ್ಯಾಟಿಂಗ್ ಟೀಮ್ ಕೈಕೊಟ್ಟಿತ್ತು: ಆಟಗಾರರ ವೈಫಲ್ಯ ಒಪ್ಪಿಕೊಂಡ ಹಂಗಾಮಿ ನಾಯಕ
    Next Article
    Viral | ಗ್ರೌಂಡ್ ಗೆ ಎಂಟ್ರಿ ಕೊಡೋದು ಹಿಂಗೇ ನೋಡಿ…..!

    Related ಕ್ರಿಕೆಟ್ Updates:

    Are you sure? You want to delete this comment..! Remove Cancel

    Comments (0)

      Leave a comment