Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅಣ್ಣಾಮಲೈ ನಂತರ ಬಿಜೆಪಿಗೆ ಮತ್ತೊಂದು ಶಾಕ್: ತಮಿಳುನಾಡು BJP ಉಪಾಧ್ಯಕ್ಷ, ರಾಜ್ಯ ಕಾರ್ಯದರ್ಶಿ ರಾಜೀನಾಮೆ

    Source: Guaranteenws

    06 Jun 2026, 01:14 PM
    18 hours ago

    ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಮತ್ತೆ ರಾಜೀನಾಮೆಗಳ ಸರಣಿ ಮುಂದುವರಿದಿದ್ದು, ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರ ರಾಜೀನಾಮೆ ಬೆನ್ನಲ್ಲೇ ಪಕ್ಷಕ್ಕೆ ಮತ್ತೆರಡು ಪ್ರಮುಖ ವಿಕೆಟ್‌ಗಳ ಪತನವಾಗಿದೆ. ರಾಜ್ಯ ಉಪಾಧ್ಯಕ್ಷ ಕರು ನಾಗರಾಜನ್ ಹಾಗೂ ರಾಜ್ಯ ಕಾರ್ಯದರ್ಶಿ ಸುಮತಿ ವೆಂಕಟೇಶ್ ಅವರು ತಮ್ಮ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಅಣ್ಣಾಮಲೈ ಅವರು ಪಕ್ಷದಿಂದ ದೂರ ಸರಿದಿರುವ ಘಟನೆ ಈಗಾಗಲೇ ದೊಡ್ಡ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಅದರ ಪರಿಣಾಮವಾಗಿ ಮತ್ತಷ್ಟು ನಾಯಕರು ಹುದ್ದೆ ತೊರೆಯುತ್ತಿರುವುದು ಪಕ್ಷದ ಒಳಗಿನ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ರಾಜ್ಯಕ್ಕೆ ಎಂಟ್ರಿ ಕೊಟ್ಟ ಮುಂಗಾರು ಮಳೆ: ಕರಾವಳಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’, ನಿಮ್ಮ ಜಿಲ್ಲೆಯ ಹವಾಮಾನ ವರದಿ ಇಲ್ಲಿದೆ!
    Next Article
    ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ: NEET ಹಗರಣದ ವಿರುದ್ಧ ಹೋರಾಟ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment