Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮೈಸೂರು: ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ BJP ಅಹೋರಾತ್ರಿ ಧರಣಿ

    Source: just kannada

    17 Aug 2026, 11:34 AM
    20 hours ago

    ಮೈಸೂರು,ಆಗಸ್ಟ್,17,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಮೈಸೂರಿನಲ್ಲಿ ಬಿಜೆಪಿಯಿಂದ ಅಹೋರಾತ್ರಿ ಧರಣಿ ಆರಂಭವಾಗಿದೆ. ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಬಿಜೆಪಿ ಧರಣಿ ನಡೆಸುತ್ತಿದ್ದು ಪ್ರತಿಭಟನೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕ ನಗರಾಧ್ಯಕ್ಷ ಎಲ್.ನಾಗೇಂದ್ರ, ಮಾಜಿ ಮೇಯರ್ ಶಿವಕುಮಾರ್ ಸೇರಿ ಬಿಜೆಪಿ ಮುಖಂಡರು ಭಾಗಿಯಾಗಿದ್ದಾರೆ. ವಾಲ್ಮೀಕಿ ನಿಗಮದ ಲೂಟಿಯ ರುವಾರಿ ನಾಗೇಂದ್ರ. ಇಂತಹ ನಾಯಕನನ್ನು ಮತ್ತೆ ಸಚಿನನ್ನಾಗಿ ಮಾಡಿಕೊಂಡಿದ್ದಾರೆ. ಕೂಡಲೇ ಬಿ. ನಾಗೇಂದ್ರ ರಾಜೀನಾಮೆ ಕೊಡಲೇಬೇಕು. ಅಲ್ಲಿಯ ತನಕ ನಮ್ಮ ಧರಣಿ ನಿಲ್ಲಲ್ಲ. ಭ್ರಷ್ಟ ಕಾಂಗ್ರೆಸ್ […] The post ಮೈಸೂರು: ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ BJP ಅಹೋರಾತ್ರಿ ಧರಣಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ರಾಜ್ಯದಲ್ಲಿ ಗುಟ್ಕಾ ಬ್ಯಾನ್ ಆದೇಶ ಹಿಂಪಡೆಯಲ್ಲ-ಸಚಿವ ಯು.ಟಿ ಖಾದರ್
    Next Article
    ಹನೂರು ಶೂಟೌಟ್ ಪ್ರಕರಣ: ಸದನದಲ್ಲಿ ಸ್ಪಷ್ಟನೆ ಕೊಟ್ಟ ಸಚಿವ ರಾಮಲಿಂಗರೆಡ್ಡಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment