Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಸ್ ಹತ್ತಲು ಹೋದ ಭಿಕ್ಷುಕನಿಗೆ ಕಾಲಿನಿಂದ ಒದ್ದ BMTC ಕಂಡಕ್ಟರ್ ಅಮಾನತು

    Source: Guaranteenws

    05 Aug 2026, 09:28 AM
    1 day ago

    ಬೆಂಗಳೂರು, ಆಗಸ್ಟ್ 04: ಬೆಂಗಳೂರು ಹೊರವಲಯ ನೆಲಮಂಗಲ (Nelamangala) ಟೋಲ್ ಸಮೀಪ BMTC ಬಸ್‌ಗೆ ಹತ್ತಲು ಪ್ರಯತ್ನಿಸಿದ ಅಸಹಾಯಕ ಭಿಕ್ಷುಕನನ್ನು ಕಂಡಕ್ಟರ್ ಕಾಲಿನಿಂದ ಒದ್ದು ಕೆಳಗೆ ಬೀಳಿಸಿದ ಅಮಾನವೀಯ ಘಟನೆಯು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರಿಂದ ತೀವ್ರ ಖಂಡನೆ ವ್ಯಕ್ತವಾಗಿದ್ದು, BMTC ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಆರೋಪಿತ ಕಂಡಕ್ಟರ್ ಕೃಷ್ಣಮೂರ್ತಿ (Krishnamurthy) ಅವರನ್ನು ಅಮಾನತುಗೊಳಿಸಿದ್ದಾರೆ. ಏನಿದು ಘಟನೆ? ನೆಲಮಂಗಲ ಟೋಲ್ ಸಮೀಪ BMTC ಬಸ್ ನಿಲ್ಲಿಸಿದಾಗ, ಬಸ್‌ಗೆ ಹತ್ತಲು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಋತುತಾರೆ’ ಯೋಜನೆ ಘೋಷಣೆ
    Next Article
    ಚಿಕ್ಕಮಗಳೂರಿನಲ್ಲಿ ಭಾರೀ ಮಳೆ: ಕುದುರೆಮುಖ ಟ್ರೆಕ್ಕಿಂಗ್‌ ತಾತ್ಕಾಲಿಕ ಬಂದ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment