Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಆಧುನಿಕ ಭಗೀರಥ ಯಡಿಯೂರಪ್ಪ | BSY ಕುರಿತು‌‌ ಸಿರಿಗೆರೆ ಶ್ರೀ ಲೇಖನ

    Source: Chitradurga news

    09 May 2026, 04:22 AM
    12 hours ago

    CHITRADURGA NEWS | 09 MAY 2026 ಸುಮಾರು ಹತ್ತು ವರ್ಷಗಳ ಹಿಂದಿನ ಘಟನೆ. ಆಗ ದೆಹಲಿಯಲ್ಲಿ ಯಾವುದೋ ಒಂದು ಕಾರ್ಯಕ್ರಮವಿತ್ತು. ಅದಕ್ಕಾಗಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ನಮ್ಮ ಪ್ರಯಾಣ ಸಾಗಿತ್ತು. ಮಾರ್ಗಮಧ್ಯೆ ಇದ್ದಕ್ಕಿದ್ದಂತೆಯೇ ನಮ್ಮ ಮೊಬೈಲ್ ರಿಂಗಣಿಸಿತು. ಉತ್ತರಿಸಲು ಕೈಗೆತ್ತಿಕೊಂಡಾಗ ಕಾಣಿಸಿದ್ದು ಕರೆ ಮಾಡಿದವರು ಆಗಿನ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ. ತೀರಾ ಅನಿರೀಕ್ಷಿತವಾದ ಕರೆ. ಮುಖ್ಯಮಂತ್ರಿಗಳಾಗಿ ಅವರು ಪ್ರಮಾಣ ವಚನ ಸ್ವೀಕರಿಸುವ ಮುನ್ನ ತಪ್ಪದೆ ನಮಗೆ ದೂರವಾಣಿ ಕರೆ ಮಾಡಿ ಆಶೀರ್ವಾದ ಬೇಡುತ್ತಾ ಬಂದಿರುವುದು ಅವರು ರೂಢಿಸಿಕೊಂಡು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಕ್ಕಳ ಪ್ರತಿಭೆ ಗುರುತಿಸಲು ಬಾಲ ಭವನದ ಚಟುವಟಿಕೆಗಳು ಪೂರಕ | ಜೆ.ವೈಶಾಲಿ
    Next Article
    ಹೃದ್ರೋಗ ಸಮಸ್ಯೆ ಇದ್ದವರ ಚರ್ಮದಲ್ಲಿ ಈ ಬದಲಾವಣೆಗಳು ಕಂಡುಬರುತ್ತವೆಯಂತೆ 

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment