Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಹುಬ್ಬಳ್ಳಿ ಪ್ರಕರಣ CID ತನಿಖೆಗೆ ನೀಡಲು ಸಿಎಂ ಜೊತೆ ಚರ್ಚೆ: ಗೃಹ ಸಚಿವ ಪರಮೇಶ್ವರ್

    1 week ago

    ಬೆಂಗಳೂರು,ಜನವರಿ,9,2026 (www.justkannada.in):  ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿಯನ್ನು ಬಂಧಿಸಿ ಕರೆದೊಯ್ಯುವ ವೇಳೆ ಪೊಲೀಸರು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು ಸಿಐಡಿ ತನಿಖೆಗೆ ನೀಡುವ ಬಗ್ಗೆ ಚರ್ಚಿಸುತ್ತೇನೆ ಎಂದಿದ್ದಾರೆ. ಈ ಕುರಿತು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ಹುಬ್ಬಳ್ಳಿ ಪ್ರಕರಣ ಬಗ್ಗೆ ಕೆಲವು ಮಾಹಿತಿ ಪಡೆದುಕೊಂಡಿದ್ದೇನೆ. ಈ ಪ್ರಕರಣವನ್ನು ಸಿಐಡಿಗೆ ಕೊಡಲು ಚರ್ಚೆ ಮಾಡುತ್ತೇವೆ. ಸಿಎಂ ಜೊತೆ ಚರ್ಚಿಸಿ ಸಿಐಡಿಗೆ ಪ್ರಕರಣ ವಹಿಸುತ್ತೇವೆ ಸಿಐಡಿ ತನಿಖೆ ನಡೆದರೆ […]

    The post ಹುಬ್ಬಳ್ಳಿ ಪ್ರಕರಣ CID ತನಿಖೆಗೆ ನೀಡಲು ಸಿಎಂ ಜೊತೆ ಚರ್ಚೆ: ಗೃಹ ಸಚಿವ ಪರಮೇಶ್ವರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.



    ಬೆಂಗಳೂರು,ಜನವರಿ,9,2026 (www.justkannada.in):  ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿಯನ್ನು ಬಂಧಿಸಿ ಕರೆದೊಯ್ಯುವ ವೇಳೆ ಪೊಲೀಸರು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು ಸಿಐಡಿ ತನಿಖೆಗೆ ನೀಡುವ ಬಗ್ಗೆ ಚರ್ಚಿಸುತ್ತೇನೆ ಎಂದಿದ್ದಾರೆ.

    ಈ ಕುರಿತು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ಹುಬ್ಬಳ್ಳಿ ಪ್ರಕರಣ ಬಗ್ಗೆ ಕೆಲವು ಮಾಹಿತಿ ಪಡೆದುಕೊಂಡಿದ್ದೇನೆ. ಈ ಪ್ರಕರಣವನ್ನು ಸಿಐಡಿಗೆ ಕೊಡಲು ಚರ್ಚೆ ಮಾಡುತ್ತೇವೆ. ಸಿಎಂ ಜೊತೆ ಚರ್ಚಿಸಿ ಸಿಐಡಿಗೆ ಪ್ರಕರಣ ವಹಿಸುತ್ತೇವೆ ಸಿಐಡಿ ತನಿಖೆ ನಡೆದರೆ ಸತ್ಯಾಸತ್ಯತೆ ಗೊತ್ತಾಗುತ್ತೆ ಯಾರ ತಪ್ಪಿದೆ ಅಂತಾ ತನಿಖೆಯಲ್ಲಿ ಗೊತ್ತಗುತ್ತೆ. ಬಿಜೆಪಿಯವರು ಒಂದು ಹೇಳ್ತಾರೆ ನಮ್ಮವರು ಒಂದು ಹೇಳ್ತಾರೆ ಎಲ್ಲವೂ ತನಿಖೆಯಿಂದ ಗೊತ್ತಾಗಲಿದೆ ಎಂದರು.

    ಬಿಜೆಪಿ ನಾಯಕರು ಪೊಲೀಸರನ್ನು ಅಮಾನತುಗೊಳಿಸುವಂತೆ ಹೇಳುತ್ತಿದ್ದಾರೆ. ಆದರೆ ಪ್ರಕರಣದಲ್ಲಿ ಸುಜಾತಾ ಹಂಡಿ ಅವರದ್ದೇ ತಪ್ಪಿದೆ ಎನ್ನಲಾಗುತ್ತಿದೆ. ಹಾಗಾಗಿ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವ ನಿಟ್ಟಿನಲ್ಲಿ ಚರ್ಚಿಸಿ ನಿರ್ಧರಿಸುತ್ತೇವೆ ಎಂದರು.

    Key words: Hubballi case, CID, Discussion, Home Minister, Parameshwar

    The post ಹುಬ್ಬಳ್ಳಿ ಪ್ರಕರಣ CID ತನಿಖೆಗೆ ನೀಡಲು ಸಿಎಂ ಜೊತೆ ಚರ್ಚೆ: ಗೃಹ ಸಚಿವ ಪರಮೇಶ್ವರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

    Click here to Read More
    Previous Article
    ಕೇರಳ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಪ್ರಥಮ ಭಾಷೆ : ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ
    Next Article
    ಮೌಲ್ಯ ಕಳೆದು ಕೊಳ್ತಿದ್ಯ ದಾವಣಗೆರೆ ವಿಶ್ವವಿದ್ಯಾಲಯ? ರಿಪೀಟರ್ಸ್ ಗೋಳು ಕೇಳೋರಿಲ್ಲ..

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment