Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣ: ಸತೀಶ್ ರೆಡ್ಡಿ ಗನ್ ಮ್ಯಾನ್ ವಶಕ್ಕೆ, ಸ್ಥಳ ಮಹಜರು ನಡೆಸಿದ CID

    1 hour ago

    ಹೊಸದಿಗಂತ ವರದಿ ಬಳ್ಳಾರಿ: ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ, ಸತೀಶ್ ರೆಡ್ಡಿ ಅವರ ಇಬ್ಬರು ಗನ್ ಮ್ಯಾನ್ ಗಳನ್ನು ಶುಕ್ರವಾರ ವಶಕ್ಕೆ ಪಡೆದು ಸ್ಥಳ ಮಹಜರು ಮಾಡಿದರು. ಘಟನೆಗೆ ಸಂಬಂಧಿಸಿ ಎಲ್ಲ ಆಯಾಮಗಳಿಂದಲೂ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳ ನೇತೃತ್ವದ ತಂಡ ಬೆಳ್ಳಂ ಬೆಳಿಗ್ಗೆ ಗನ್ ಮ್ಯಾನ್ ಗಳನ್ನು ವಶಕ್ಕೆ ಪಡೆದು, ನಗರದ ಅವಂಬಾವಿ ಪ್ರದೇಶದ ಗಂಗಾವತಿ ಶಾಸಕ ಗಾಲಿ ಜನಾರ್ಧನ್ ರೆಡ್ಡಿ […] The post ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣ: ಸತೀಶ್ ರೆಡ್ಡಿ ಗನ್ ಮ್ಯಾನ್ ವಶಕ್ಕೆ, ಸ್ಥಳ ಮಹಜರು ನಡೆಸಿದ CID appeared first on ONLINE EDITION.

    Click here to Read More
    Previous Article
    ಡಿಮಾರ್ಟ್‌ನಲ್ಲಿ ಕೆಲಸ ಖಾಲಿಯಿದೆ ಎಂದು ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌! ಆದರೆ ಆಗಿದ್ದೇ ಬೇರೆ..
    Next Article
    UPSC CURRENT AFFAIRS – 16 January 2026

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment