Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    Crime News|14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ,ತಪ್ಪಿಸಿಕೊಂಡಿದ್ದ ಆರೋಪಿ ಬಂಧನ

    Source: Dinamana

    17 Mar 2026, 05:17 PM
    3 months ago

    ದಾವಣಗೆರೆ.ಮಾ.7: ಸುಮಾರು 14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ, ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಎಲ್.ಪಿ.ಆರ್ ಪ್ರಕರಣದ ಆರೋಪಿ ಯನ್ನು ಬಂಧಿಸುವಲ್ಲಿ ನ್ಯಾಮತಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ 2012ರ ಜನವರಿ 6ರಂದು ನ್ಯಾಮತಿ ತಾಲ್ಲೂಕಿನ ಚೀ.ಕಡದಕಟ್ಟೆ ಗ್ರಾಮದಲ್ಲಿ ಹಬೀಬುಲ್ಲಾ ಎಂಬಾತನು ತನ್ನ ಪತ್ನಿ ಅಲ್ಮಾಸ್ ಭಾನು ಅವರನ್ನು ಕೊಲೆ ಮಾಡಲು ಯತ್ನಿಸಿ ದ್ದನು. ಈ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 323, 498(ಎ), 307, 436 ರ ಅಡಿಯಲ್ಲಿ ಪ್ರಕರಣ (ಗುನ್ನೆ ನಂ: 08/2012) ದಾಖಲಾಗಿತ್ತು. […] ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ದಾವಣಗೆರೆ|ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ ಮೇಲೆ ದಾಳಿ: ಓರ್ವನ ಬಂಧನ
    Next Article
    ಜಗಳೂರು:ಬಗ್ಗೆನಹಳ್ಳಿ ಗ್ರಾಮದಲ್ಲಿ ಕುರಿಗಳ ಕಳ್ಳತನ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment