Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    CS ಶಾಲಿನಿ ರಜನೀಶ್ ‍ಗೆ ಲಂಚ ನೀಡಿ ಡಿ.ಬಿ ನಟೇಶ್ ಮುಂಬಡ್ತಿ ಪಡೆದಿದ್ದಾರೆ- ಸ್ನೇಹಮಯಿ ಕೃಷ್ಣ ಹೊಸಬಾಂಬ್

    Source: just kannada

    21 Feb 2026, 04:13 AM
    2 weeks ago

    ಬೆಂಗಳೂರು,ಫೆಬ್ರವರಿ,17,2026 (www.justkannada.in): ಮುಡಾ ಸೈಟ್ ಹಗರಣ ಪ್ರಕರಣಕ್ಕೆ ಸ್ಪೋಟಕ ತಿರುವು ಸಿಕ್ಕಿದ್ದು,  ಸಿಎಸ್ ಶಾಲಿನಿ ರಜನೀಶ್ ಮತ್ತು ಮುಡಾ ಮಾಜಿ ಆಯುಕ್ತ ಡಿ.ಬಿ ನಟೇಶ್ ವಿರುದ್ದ  ಸ್ನೇಹಮಯಿ ಕೃಷ್ಣ ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ  ಲಂಚ ನೀಡಿ ಡಿಬಿ ನಟೇಶ್ ಮುಂಬಡ್ತಿ ಪಡೆದಿದ್ದಾರೆ. ಶಾಲಿನಿ ರಜನೀಶ್ ಅವರಿಗೆ 1 ಕೋಟಿ  60 ಲಕ್ಷ ರೂ ನೀಡಿದ್ದಾರೆ. ಫೆಬ್ರವರಿ 9 ರಂದೇ ನನಗೆ ಇದರ ಬಗ್ಗೆ ಮಾಹಿತಿ ಇತ್ತು ಎಂದಿದ್ದಾರೆ. ಹಣ ನೀಡಿದ […] The post CS ಶಾಲಿನಿ ರಜನೀಶ್ ‍ಗೆ ಲಂಚ ನೀಡಿ ಡಿ.ಬಿ ನಟೇಶ್ ಮುಂಬಡ್ತಿ ಪಡೆದಿದ್ದಾರೆ- ಸ್ನೇಹಮಯಿ ಕೃಷ್ಣ ಹೊಸಬಾಂಬ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮಾರ್ಚ್ 06 ರಂದು ನಾಯಕನಹಟ್ಟಿ ಜಾತ್ರೆ | ಪ್ರಾಣಿಬಲಿ ನಿಷೇಧ
    Next Article
    SHOCKING | ಸರ್ಪ್ರೈಸ್‌ ಎಂದು ಚಾಕು ಮುರಿಯುವವರೆಗೂ ಗರ್ಲ್‌ಫ್ರೆಂಡ್‌ನ್ನು ಚುಚ್ಚಿ ಕೊಂದ ಸೈಕೋ ಪ್ರೇಮಿ!

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment