Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮೇಕೆದಾಟುಗೆ ಶೀಘ್ರ ಹಸಿರು ನಿಶಾನೆ ತೋರಿ – CWC ಅಧ್ಯಕ್ಷರಿಗೆ ಸಚಿವ ಚಲುವರಾಯಸ್ವಾಮಿ ಆಗ್ರಹ

    Source: Nudikarnataka

    02 Sep 2026, 01:26 PM
    1 day ago

    ನವದೆಹಲಿ, ಸೆ. 02: ರಾಜ್ಯದ ಮಹತ್ವಾಕಾಂಕ್ಷೆಯ ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಅಗತ್ಯವಿರುವ ತಾಂತ್ರಿಕ ಅನುಮೋದನೆಗಳನ್ನು ಶೀಘ್ರವಾಗಿ ನೀಡುವಂತೆ ಒತ್ತಾಯಿಸಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ನೇತೃತ್ವದ ನಿಯೋಗವು ಇಂದು ನವದೆಹಲಿಯಲ್ಲಿ ಕೇಂದ್ರ ಜಲ ಆಯೋಗದ (CWC) ಅಧ್ಯಕ್ಷ ಅನುಪಮ್ ಪ್ರಸಾದ್ ಅವರೊಂದಿಗೆ ಮಹತ್ವದ ಸಭೆ ನಡೆಸಿತು. ಸಭೆಯಲ್ಲಿ ಮೇಕೆದಾಟು ಯೋಜನೆಯ ಸಮಗ್ರ ಯೋಜನಾ ವರದಿ (DPR) ಕುರಿತು CWC ಈ ಹಿಂದೆ ವ್ಯಕ್ತಪಡಿಸಿದ್ದ ವೀಕ್ಷಣೆಗಳು ಮತ್ತು ತಾಂತ್ರಿಕ ಅಂಶಗಳಿಗೆ ಕರ್ನಾಟಕ ಸರ್ಕಾರ ಸಲ್ಲಿಸಿರುವ ಸಮಗ್ರ ಅನುಸರಣಾ […] The post ಮೇಕೆದಾಟುಗೆ ಶೀಘ್ರ ಹಸಿರು ನಿಶಾನೆ ತೋರಿ – CWC ಅಧ್ಯಕ್ಷರಿಗೆ ಸಚಿವ ಚಲುವರಾಯಸ್ವಾಮಿ ಆಗ್ರಹ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಹಳೇ ಕಬ್ಬಿಣ ಸಾಗಾಣಿಕೆ ಪ್ರಕರಣ | ಬಹಿರಂಗ ಚರ್ಚೆಗೆ ಬಾರದ ಅಧಿಕಾರಿಗಳ ವಿರುದ್ಧ ಹೋರಾಟಗಾರರ ಆಕ್ರೋಶ
    Next Article
    ಸೌಲತ್ತು ಜಾಸ್ತಿಯಾದರೆ ದೌಲತ್ತು ಜಾಸ್ತಿಯಾಗುತ್ತದೆ…

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment