Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ತಮಿಳುನಾಡಿಗೆ ಸದ್ಯಕ್ಕೆ ಕಾವೇರಿ ನೀರಿಲ್ಲ: ಯಥಾಸ್ಥಿತಿ ಕಾಯ್ದುಕೊಳ್ಳಲು CWMA ಸೂಚನೆ, ಕರ್ನಾಟಕಕ್ಕೆ ರಿಲೀಫ್

    Source: Guaranteenws

    22 Jul 2026, 04:52 PM
    9 hours ago

    ನವದೆಹಲಿ: ಕಾವೇರಿ ನದಿ ನೀರಿನ ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಮಹತ್ವದ ಸಭೆಯಲ್ಲಿ ಕರ್ನಾಟಕಕ್ಕೆ ಸಂತಸದ ಸುದ್ದಿ ಸಿಕ್ಕಿದೆ. ತಮಿಳುನಾಡಿಗೆ ತಕ್ಷಣವೇ ಹೆಚ್ಚುವರಿ ಕಾವೇರಿ ನೀರು ಬಿಡುಗಡೆ ಮಾಡುವಂತೆ ಯಾವುದೇ ನಿರ್ದೇಶನ ನೀಡದ ಪ್ರಾಧಿಕಾರ, ಸದ್ಯದ ಪರಿಸ್ಥಿತಿಯನ್ನು ‘ಯಥಾಸ್ಥಿತಿ’ (Status Quo) ಯಲ್ಲಿ ಮುಂದುವರಿಸುವಂತೆ ಎರಡೂ ರಾಜ್ಯಗಳಿಗೆ ಸೂಚಿಸಿದೆ. ಜುಲೈ 22ರಂದು ಕೇಂದ್ರ ಜಲ ಆಯೋಗದ ಅಧ್ಯಕ್ಷರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಮತ್ತು ತಮಿಳುನಾಡು ಅಧಿಕಾರಿಗಳು ತಮ್ಮ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    CJP ಪ್ರತಿಭಟನೆಗೆ ಬಂದ ನಟಿ ಆಯಿಷಾ ಖಾನ್ ಪೊಲೀಸ್ ವಶಕ್ಕೆ: ವಿಡಿಯೋ ವೈರಲ್
    Next Article
    Recruitment : 775 ಹುದ್ದೆಗಳ ಭರ್ತಿಗೆ ಅಸ್ತು ಎಂದ ಸರ್ಕಾರ, SSLC ಪಾಸ್ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗ ಅವಕಾಶ; ಯಾವುದೇ ಪರೀಕ್ಷೆ ಇಲ್ಲ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment